TOP STORIES:

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್


ಬೊಜ್ಜು ಯಾರಿಗೂ ಇಷ್ಟವಾಗುವುದಿಲ್ಲ. ಅದ್ರಲ್ಲೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ.

ಬೊಜ್ಜಿಲ್ಲದ ಸುಂದರ ದೇಹವನ್ನು ಅವರು ಬಯಸ್ತಾರೆ. ಆದ್ರೆ ಕೆಲಸ, ಮನೆ, ಮಕ್ಕಳ ಕಾರಣ ಜಿಮ್ ಗೆ ಹೋಗಿ ವರ್ಕ್ ಔಟ್ ಮಾಡಲು ಸಾಧ್ಯವಿಲ್ಲ. ಕೊರೊನಾ ಸಂದರ್ಭದಲ್ಲಿ 5 ತಿಂಗಳು ಜಿಮ್ ಬಾಗಿಲು ಹಾಕಿತ್ತು.

ಮಕ್ಕಳು ಮನೆಯಲ್ಲಿರುವ ಕಾರಣ ಮಹಿಳೆಯರಿಗೆ ಈಗ್ಲೂ ಜಿಮ್ ಗೆ ಹೋಗಲು ಸಾಧ್ಯವಾಗ್ತಿಲ್ಲ. ಕೊರೊನಾ ಕಾಲದಲ್ಲಿ ತೂಕ ಹೆಚ್ಚಾಗಿದೆ ಎನ್ನುವವರು ಮನೆಯಲ್ಲೇ ತೂಕ ಇಳಿಸಿಕೊಳ್ಳಬಹುದು.

ಎಲ್ಲ ಕೆಲಸದ ಮಧ್ಯೆ ಸ್ವಲ್ಪ ಸಮಯವನ್ನು ನಿಮಗಾಗಿ ನೀಡುವ ಅಗತ್ಯವಿದೆ. ಪ್ರತಿ ದಿನ ಒಂದು ನಿರ್ದಿಷ್ಟ ಸಮಯದಲ್ಲಿ ನೀವು ವಾಕ್ ಮಾಡಬೇಕು. ವಾಕ್ ನಿಮ್ಮ ಬೊಜ್ಜು ಕರಗಿಸಲು ನೆರವಾಗುತ್ತದೆ. ಪಾರ್ಕ್ ಗೆ ಹೋಗಿ ವಾಕ್ ಮಾಡಬೇಕಾಗಿಲ್ಲ. ಮನೆಯೊಳಗೆ ನಡೆದಾಡಬಹುದು. ಅಥವಾ ಟೆರೆಸ್ ಮೇಲೆ ನಡೆದಾಡಬಹುದು. ನಾಲ್ಕು ದಿನ ವಾಕ್ ಮಾಡಿದ ತಕ್ಷಣ ತೂಕ ಇಳಿಯುವುದಿಲ್ಲ ಎಂಬುದು ನೆನಪಿರಲಿ. ನಿರಂತರ ನಡಿಗೆ ಮುಂದಿನ ದಿನಗಳಲ್ಲಿ ಆರೋಗ್ಯ ವೃದ್ಧಿಗೆ ನೆರವಾಗುತ್ತದೆ.

ತೂಕ ಇಳಿಸಿಕೊಳ್ಳಲು ಸ್ಕಿಪ್ಪಿಂಗ್ ಕೂಡ ಬೆಸ್ಟ್. ಕೇವಲ 10 ನಿಮಿಷ ಇದಕ್ಕೆ ಮೀಸಲಿಡಬೇಕು. ಪ್ರತಿ ದಿನ 10 ನಿಮಿಷ ಸ್ಕಿಪ್ಪಿಂಗ್ ಮಾಡ್ತಾ ಬಂದಲ್ಲಿ ನಿಮ್ಮ ತೂಕ ವೇಗವಾಗಿ ಕಡಿಮೆಯಾಗುತ್ತದೆ.

ಅನೇಕ ಮಹಿಳೆಯರಿಗೆ ಡಾನ್ಸ್ ಇಷ್ಟ. ಇದು ಕೂಡ ತೂಕ ಕಡಿಮೆ ಮಾಡಲು ನೆರವಾಗುತ್ತದೆ. ಆನ್ಲೈನ್ ಗಳಲ್ಲಿ ಮತ್ತು ಟಿವಿಗಳಲ್ಲಿ ಡಾನ್ಸ್ ಕ್ಲಾಸ್ ಗಳು ಲಭ್ಯವಿದೆ. ಪ್ರತಿ ದಿನ ಒಂದಿಷ್ಟು ಸಮಯ ನಿಮಗಿಷ್ಟವಾದ ಡಾನ್ಸ್ ಮಾಡಿ ಬೆವರಿಳಿಸಬಹುದು.

ಮನೆಯಲ್ಲಿ ಬೆಳಿಗ್ಗೆ ಎದ್ದ ನಂತ್ರ ಸ್ವಲ್ಪ ಸಮಯ ಯೋಗ ಮಾಡಿ. ಇದು ತೂಕ ಕಡಿಮೆ ಮಾಡುವ ಜೊತೆಗೆ ಆರೋಗ್ಯವನ್ನು ವೃದ್ಧಿಸುತ್ತದೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »