TOP STORIES:

FOLLOW US

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ


ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆಬೈದೆರೆ ಗುತ್ತುನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  ಪ್ರಾರಂಭಗೊಳ್ಳಲಿದೆ.ಏಪ್ರಿಲ್ 9 ರಂದು ಅರಸು ದೈವಗಳ ಕಂಚಿಲ ನೇಮೋತ್ಸವ, ಏಪ್ರಿಲ್10ರಂದು ಶ್ರೀ ವೈದ್ಯನಾಥ ದೈವದಅರ್ಧ ಬಂಡಿ“, ಏಪ್ರಿಲ್ 11ರಂದು ಶ್ರೀ ಅರಸು ದೈವದಇಡೀಬಂಡಿ, ಏಪ್ರಿಲ್ 12ರಂದು ಶ್ರೀಜುಮಾದಿಬಂಟ ದೈವಗಳ ನೇಮೋತ್ಸವ ಏಪ್ರಿಲ್ 13ರಂದು ಶ್ರೀ ವೈದ್ಯನಾಥ ದೈವದ ವಲಸರಿ ನೇಮೋತ್ಸವ ಮತ್ತು ಪರಿವಾರದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ನೇಮೋತ್ಸವದ ದಿನಗಳಲ್ಲಿ ಪ್ರತಿ ದಿನ ಸಂಜೆ ಸೇವಾ ರೂಪದಲ್ಲಿ ಅನ್ನದಾನಸೇವೆ ನಡೆಯಲಿದೆ ಭಕ್ತಾದಿಗಳು ನೇಮೋತ್ಸವ ದಲ್ಲಿ ಪಾಲ್ಗೊಂಡು, ದೈವಗಳ ಗಂಧ ಪ್ರಸಾದ ಸ್ವೀಕರಿಸಬೇಕೆಂದು  ಶ್ರೀ ಕ್ಷೇತ್ರ ದೈವಸ್ಥಾನ  ಅನುವಂಶಿಕ ಆಡಳಿತ ಮೋಕ್ತೆಸರಗುರು ಶ್ರೀವಿದ್ಯಾಧರ್ಕುಟುಂಬದ ಸದಸ್ಯ ರಾದ ಶ್ರೀ ಪ್ರದೀಪ್ ಕುಮಾರ್, ಸಂದೀಪ್ಕುಮಾರ್, ವೈನಾ ಸಾರಂಗದರ,ಪ್ರತಿಭಾ ಸನಿಲ್,ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ಪ್ರಕಟಣೆಯಲ್ಲಿ ತಿಳಿಸಿದರು.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »