TOP STORIES:

FOLLOW US

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು


ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು.

ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಮೂರು ದಿನ ಊಟೋಪಚಾರದ ನೇತೃತ್ವ ವಹಿಸಿದವರು ಆಲೂರುಆನಂದ ಪೂಜಾರಿ. ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿನೋಡಿಕೊಂಡಂತಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚುಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದೇ ಬಿಸಿಬೇಳೆ ಬಾತ್‌ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು . ಭಾರತೀಯ ವಿಶೇಷಗಳಾದ ಇಡ್ಲಿಚಟ್ನಿ, ವಡೆಸಾಂಬಾರ್‌ ಸಹಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »