TOP STORIES:

” ಆಟಿದ ಕೂಟ ” ಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು


ಆಟಿದ ಕೂಟಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು

ಬಿಲ್ಲವ ಸಂಘ ಮಂಗಳಾದೇವಿ , ವತಿಯಿಂದ ಇದೇ ಬರುವ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ಷನ್ ಹಾಲ್

ನಲ್ಲಿ ನಡೆಯಲಿರುವಆಟಿದ ಕೂಟ “,  ಕಾರ್ಯಕ್ರಮ ನಡೆಯಲಿದ್ದು ಬ್ರಹತ್ ವೇದಿಕೆ ಸಜ್ಜಾಗಿದ್ದು, ” ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಲಿದ್ದು. ಶ್ರೀಯುತಗುರು ಶ್ರೀ ವಿದ್ಯಾಧರ್ ಆಡಳಿತಮೊಕ್ತೇಸರರು ಶ್ರೀ ಅರಸುಮುಂಡತ್ತಾಯ ದೈವಸ್ಥಾನ , ಬೈದೆರೆ ಗುತ್ತು ಅತ್ತಾವರ, ಮಂಗಳೂರು, ಶ್ರೀ ಜಯಂತ್ ಪೂಜಾರಿಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆ, ಸುನಿಲ್ ಪೂಜಾರಿ ಕಬೇತ್ತಿ ಗುತ್ತು,, ಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್, ಶ್ರೀ ಕಮಲಾಕ್ಷ ಗಂದಕಾಡು ದೈವನರ್ತಕರು ಮತ್ತು ಚಿಂತಕರು,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಪಾಲ್ಗೊಳ್ಳಲಿದ್ದಾರೆ.ವೇಣುಗೋಪಾಲ್ ಕೈಕಂಬ ಕಾರ್ಯಕ್ರಮ ಸಯೋಜಕರು, ರೋಹಿದಾಸ್ ಕಾರ್ಯಕ್ರಮ ನಿರ್ದೇಶಕರು, ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು, ರಮಾನಂದ ಪೂಜಾರಿ ಕಾರ್ಯದರ್ಶಿ, ಲಲಿತಾ ಮತ್ತು ಪ್ರೀತಿ ಪ್ರಮೋದ ಉಪ ಸಂಚಾಲಕರು

ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ ಪುಟದಲ್ಲಿ ,youtube ಚಾನೆಲ್ ನಲ್ಲಿ ನೇರಪ್ರಸಾರವಾಗಲಿದೆ

https://youtube.com/live/DcddP4NR7AY?feature=share


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »