TOP STORIES:

” ಆಟಿದ ಕೂಟ ” ಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು


ಆಟಿದ ಕೂಟಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು

ಬಿಲ್ಲವ ಸಂಘ ಮಂಗಳಾದೇವಿ , ವತಿಯಿಂದ ಇದೇ ಬರುವ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ಷನ್ ಹಾಲ್

ನಲ್ಲಿ ನಡೆಯಲಿರುವಆಟಿದ ಕೂಟ “,  ಕಾರ್ಯಕ್ರಮ ನಡೆಯಲಿದ್ದು ಬ್ರಹತ್ ವೇದಿಕೆ ಸಜ್ಜಾಗಿದ್ದು, ” ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಲಿದ್ದು. ಶ್ರೀಯುತಗುರು ಶ್ರೀ ವಿದ್ಯಾಧರ್ ಆಡಳಿತಮೊಕ್ತೇಸರರು ಶ್ರೀ ಅರಸುಮುಂಡತ್ತಾಯ ದೈವಸ್ಥಾನ , ಬೈದೆರೆ ಗುತ್ತು ಅತ್ತಾವರ, ಮಂಗಳೂರು, ಶ್ರೀ ಜಯಂತ್ ಪೂಜಾರಿಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆ, ಸುನಿಲ್ ಪೂಜಾರಿ ಕಬೇತ್ತಿ ಗುತ್ತು,, ಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್, ಶ್ರೀ ಕಮಲಾಕ್ಷ ಗಂದಕಾಡು ದೈವನರ್ತಕರು ಮತ್ತು ಚಿಂತಕರು,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಪಾಲ್ಗೊಳ್ಳಲಿದ್ದಾರೆ.ವೇಣುಗೋಪಾಲ್ ಕೈಕಂಬ ಕಾರ್ಯಕ್ರಮ ಸಯೋಜಕರು, ರೋಹಿದಾಸ್ ಕಾರ್ಯಕ್ರಮ ನಿರ್ದೇಶಕರು, ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು, ರಮಾನಂದ ಪೂಜಾರಿ ಕಾರ್ಯದರ್ಶಿ, ಲಲಿತಾ ಮತ್ತು ಪ್ರೀತಿ ಪ್ರಮೋದ ಉಪ ಸಂಚಾಲಕರು

ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ ಪುಟದಲ್ಲಿ ,youtube ಚಾನೆಲ್ ನಲ್ಲಿ ನೇರಪ್ರಸಾರವಾಗಲಿದೆ

https://youtube.com/live/DcddP4NR7AY?feature=share


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »