TOP STORIES:

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೈದ ದೀಪ ಜಯ ಪೂಜಾರಿ


ಒಬ್ಬರಿಗಿಂತ ಒಬ್ಬರನ್ನು ಮೀರಿಸುವ ಅದ್ಭುತ ಪ್ರತಿಭೆಗಳು ದೂರದ ಊರದ ಮುಂಬೈನಲ್ಲಿ ಕುಳಿತು ಅದೆಷ್ಟೋ ಚಲನ ಚಿತ್ರ ನಟರ, ಗಣ್ಯ ವ್ಯೆಕ್ತಿಗಳ ಚಿತ್ರ ಬಿಡಿಸಿ ತನ್ನ ಪ್ರತಿಭೇನ ಹೊರ ಜಗತ್ತಿಗೆ ತೋರಿಸಿದ ಅದ್ಭುತ ಪ್ರತಿಭೆ ಜಯ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿಗಳ ಮಗಳು ದೀಪು ಪೂಜಾರಿ

ಹುಟ್ಟಿದ್ದು ಮೂಡಬಿದ್ರೆಯಲ್ಲಿ ಆದರೂ ಬೆಳೆದ್ದದು ಮಯಾ ನಗರಿ ಮುಂಬೈನಲ್ಲಿ ಪೈಂಟಿಂಗ್, ಡ್ರಾಯಿಂಗ್, ಮ್ಯೂಸಿಕ್, ರೈಟಿಂಗ್, ಟೀಚಿಂಗ್, ರಿಡಿಂಗ್ ಇವರ ಹವ್ಯಾಸ. ಮೊದಲು ಸೀನಿಯರ್ಆರ್ಟ್ ಟೀಚರ್ ಆಗಿ ಸೈಟ್ ಕ್ಸಾವಿರ್ಸ್ ಹೈ ಸ್ಕೂಲ್ ನಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದರು ಈಗ ಪ್ರಸ್ತುತ ಇಂಟರ್ಷಿಪ್ ಜಾಹಿರಾತು ಸೆಟ್ ಡಿಸೈನಿಂಗ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ .ಚಿತ್ರ ಕಲೆ ಎಂದರೆ ಸಣ್ಣ ವಯಸ್ಸಿನಿಂದಲೂ ಪಂಚ ಪ್ರಾಣ ಶಾಲಾ ದಿನಗಳಲ್ಲಿ ಸಣ್ಣ ಸಣ್ಣ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ತನ್ನ ಮುಡಿಗೇರಿಸಿಕೊಂಡಿದ್ದರು ಹೀಗೆ ಪದವಿಯನ್ನು ಮಾಡಿ ಮುಗಿಸಿದ ಬಾಲ್ಯದಿಂದಲೇ ಕಲೆನಾ ಬೆಳೆಸುತ್ತ ಜಗತ್ತಿನ ಅದ್ಭುತ ಚಿತ್ರಗಾರ್ತಿ ಯಾಗುವ ಹಾದಿಯಲ್ಲಿ ನಡೆಯುತ್ತಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಇಂಟರಿಯೋ ಡಿಸೈನರ್ ಮತ್ತು ವಾಸ್ತು ಸಲಹೆಗಾರ ಮತ್ತು ಮಾನವನ ಭಾವಚಿತ್ರ ಹಾಗೂ ವೃತ್ತಿ ಪರ ಗೊರಂಟಿ (ಮೆಹಂದಿ ಡಿಸೈನ್) ಬಿಡಿಸುವುದು ಇವರ ಅಭಿರುಚಿ ಇವರು ಬಿಡಿಸಿದ ಅದೆಷ್ಟೋ ಪ್ರತಿರೂಪಕ್ಕೆ ಜೀವ ಇದೆ ಎನ್ನುವ ಭಾವನೆ ಉಂಟಾಗುತ್ತದೆ ಚಿತ್ರಗಳಿಗೆ ಜೀವ ತುಂಬುವ ಶಕ್ತಿ ಇದೆ ಈ ಪ್ರತಿಭೆಗೆ

ಇಡೀ ಜಗತ್ತೆ ಸಂಕ್ರಾಮಿಕ ರೋಗದಿಂದ ತತ್ತರಿಸಿ ಹೋಗಿತ್ತು ಅವಾಗ ಆನ್ಲೈನ್ ನಲ್ಲಿ ನಡೆದ ವಿಶ್ವದ ಅತಿ ದೊಡ್ಡ ಆನ್ಲೈನ್ ಸೃಜನ ಶೀಲತೆ ಕಾರ್ಯಕ್ರಮದಲ್ಲಿ ಇವರ ಪ್ರತಿಭೆ ಪ್ರದರ್ಶಿಸಲು ಒಂದು ದೊಡ್ಡ ವೇದಿಕೆ ಸಿಕ್ಕಿತ್ತು ಮತ್ತು ಇವರ ಕಲಾಕೃತಿಗನ್ನು ಶ್ಲಾಘನೀಯ ಚಿತ್ರ ಕಲಾ ವಿಜೇತ ವರ್ಗ ಕ್ಕೆ ಆಯ್ಕೆ ಯಾಗಿರುವುದು ಹೆಮ್ಮೆಯ ವಿಷಯ. ನವಂಬರ್ 7ರಂದು ನಡೆದ ಈ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ದೇಶಗಳು ಮತ್ತು 10,000 ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಇವರಿಗೆ ಇವರ ಮೇಲಿರುವ ನಂಬಿಕೆ, ಸ್ವಾಭಿಮಾನ, ಛಲ ಇವರಿಗೆ ಸಾಧನೆಯ ಹಾದಿಯಲ್ಲಿ ನಡೆಯುಲು ಸಾಧ್ಯವಾಯಿತು. ತಂದೆ ತಾಯಿ ಮತ್ತು ಫ್ಯಾಮಿಲಿ ಯ ಸಂಪೂರ್ಣ ಪ್ರೋತ್ಸಾಹ ಸಹಕಾರದಿಂದ ಇವರಿಗೆ ಮುನ್ನಡೆಯಲ್ಲೂ ಮತ್ತಷ್ಟು ಸ್ಫೂರ್ತಿ ಸಿಕ್ಕಿತ್ತು.

ಇವರ ಕನಸಿನಂತೆ ದೊಡ್ಡ ಆರ್ಟಿಸ್ಟ್ ಅಂದರೆ ಭಾರತದ ಹೆಸರುವಾಸಿ ಆರ್ಟಿಸ್ಟ್ ಆಗುವ ಕನಸು ನನಸಾಗಲಿ ದೊಡ್ಡ ಸಾಧನೆ ಮಾಡುವಂತಾಗಲಿ ಎಂದು ತುಳುನಾಡಿನ ದೈವ ದೇವರಲ್ಲಿ ಪ್ರತಿಸುವ ಮತ್ತು ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುವ.

 

✍️ ಬರಹ : ಪ್ರಶಾಂತ್ ಅಂಚನ್ ಮಸ್ಕತ್ತ್


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »