TOP STORIES:

FOLLOW US

ಇತಿಹಾಸದಲ್ಲಿ ಎಲ್ಲೂ ಕೋಟಿ ಚೆನ್ನಯ್ಯರ ಮೂಲಸ್ಥಾನ ಗೆಜ್ಜೆಗಿರಿ ಎಂದು ಸಂಶೋಧಕರು ಉಲ್ಲೇಖಿಸಿಲ್ಲ: ಹರಿಕ್ರಷ್ಣ ಬಂಟ್ವಾಳ್


ಮಂಗಳೂರು: ಇತಿಹಾಸದಲ್ಲಿ ಎಲ್ಲೂ ಕೋಟಿ ಚೆನ್ನಯ್ಯರ ಮೂಲಸ್ಥಾನ ಗೆಜ್ಜೆಗಿರಿ ಎಂದು ಸಂಶೋಧಕರು ಉಲ್ಲೇಖಿಸಿಲ್ಲ,ಎಂದು ನಗರದಲ್ಲಿ ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ರವರು ಹೇಳಿದ್ದಾರೆ.

ಆದ್ದರಿಂದ ಪಡುಮಲೆಯಲ್ಲಿರುವ ನಿಜವಾದ ಮೂಲಸ್ಥಾನ ಅಭಿವೃದ್ಧಿಪಡಿಸುವ ಕೆಲಸ ಭರದಿಂದ ಸಾಗುತ್ತಿದ್ದು, ಮುಂಬರುವ ಜನವರಿ 14 ರಂದು ಪಡುಮಲೆಯಲ್ಲಿ ಕೋಟಿಚೆನ್ನಯ್ಯ ಜನ್ಮಸ್ಥಾನ ಅಭಿವೃದ್ಧಿ ಸಂಚಯನ‌ ಸೇವಾ ಟ್ರಸ್ಟ್ ನ ಕಚೇರಿ ಉದ್ಘಾಟನೆಗೊಳ್ಳಲಿದೆ ಅಂತಾ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.

ಅಷ್ಟಮಂಗಲದ ಪ್ರಶ್ನೆಯ ಸಂದರ್ಭ ನೀಡಲಾದ ಆದೇಶದಂತೆ ನಮ್ಮ ಕೆಲಸ ಕಾರ್ಯಗಳು ಸಾಗುತ್ತಿದ್ದು, ಐದು ಶತಮಾನಗಳಿಂದ ಕತ್ತಲಲ್ಲಿರುವ ಕೋಟಿ ಚೆನ್ನಯ್ಯರ ಮೂಲಸ್ಥಾನ ಬೆಳಕಿಗೆ ತರುವ ಕೆಲಸ ನಡೆಯುತ್ತಿದೆ.

ಈಗಾಗಲೇ ದೇಯಿ ಬೈದೆತಿ ಸಮಾಧಿ ಸ್ಥಳದ ಜೀರ್ಣೋದ್ಧಾರ ಕಾರ್ಯ ಮುಗಿದಿದೆ ಎಂದರು. ಅಲ್ಲದೇ, ಗೆಜ್ಜೆಗಿರಿ ನಂದನ ಬಿತ್ತಿಲ್ ನಲ್ಲಿ ಮೂಲಸ್ಥಾನವಿದೆ ಅನ್ನೋದು ಸರಿಯಾದ ವಾದವಿಲ್ಲ. ಅದಕ್ಕೆ ಪೂರಕ ಕುರುಹುಗಳಾಗಲೀ, ಐತಿಹ್ಯಗಳಾಗಲೀ ಇಲ್ಲ. ಅದಕ್ಕೂ ಮಿಕ್ಕಿ ಗೆಜ್ಜೆಗಿರಿ ಟ್ರಸ್ಟ್ ಹೆಸರಲ್ಲಿ ತುಂಡು ಭೂಮಿಯೂ ಇಲ್ಲದಿರುವುದು ಇದು ಬಿಲ್ಲವ ಸಮುದಾಯಕ್ಕೆ ಮಾಡಿದ ಮೋಸವಾಗಿದೆ, ಇದು ಸಾರ್ವಜನಿಕರ ಹಣ, ತನಿಖೆಯಾಗಲಿ ಎಂದರು. ಸುದ್ದಿಗೋಷ್ಟಿಯಲ್ಲಿ ಆಡಳಿತ ಮೊಕ್ತೇಸರ ವಿನೋದ್ ಆಳ್ವ, ರುಕ್ಮಯ ಪೂಜಾರಿ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »