TOP STORIES:

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌


ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಚೀನಾದಿಂದ ಜಗತ್ತಿನಮಾರುಕಟ್ಟೆಗೆ ರವಾನೆಯಾಗುವ ಐಫೋನ್‌ ಗಳ ಸಂಖ್ಯೆಗೆ ಸರಿಸಮನಾಗಿ ಭಾರತದಲ್ಲಿ ಉತ್ಪಾದನೆಯಾದ ಐಫೋನ್‌ ಗಳನ್ನುಜಗತ್ತಿನ ಮಾರುಕಟ್ಟೆಗೆ ರವಾನಿಸುವಷ್ಟರ ಮಟ್ಟಿಗೆ ಭಾರತದ ಬೆಳೆದು ನಿಂತಿದೆ. ಹಿನ್ನೆಲೆಯಲ್ಲಿ ಜಾಗತಿಕ ಟೆಕ್‌ ದಿಗ್ಗಜ ಆಪಲ್‌ ತನ್ನ ಹೊಸ ಐಫೋನ್‌ ಆವೃತ್ತಿಯನ್ನು ಚೀನಾಗೆ ಸರಿಸಮನಾಗಿ ಭಾರತದಿಂದಲೇರವಾನಿಸಲು ಸಜ್ಜಾಗಿದೆ. . ಇದಕ್ಕೆ ಪೂರಕವೆಂಬಂತೆ ಪ್ರಮುಖ ಸೆಕ್ಯುರಿಟೀಸ್ ವಿಶ್ಲೇಷಕ, ಮಿಂಗ್ ಚಿ ಕುವೊ ಅವರು ತಮ್ಮ ಟ್ವೀಟ್ವರ್ನಲ್ಲಿಫಾಕ್ಸ್‌ಕಾನ್ ಶೀಘ್ರದಲ್ಲೇ ಚೀನಾದೊಂದಿಗೆ ಏಕಕಾಲದಲ್ಲಿ ಭಾರತದಿಂದ ಇತ್ತೀಚಿನ ಆವೃತ್ತಿಯ ಐಫೋನ್‌ಗಳನ್ನು ರವಾನಿಸಲುಪ್ರಾರಂಭಿಸಬಹುದುಎಂದಿದ್ದಾರೆ. ಮುಂದುವರೆದುಇತ್ತೀಚಿನ ಸಮೀಕ್ಷೆಯು ಭಾರತದಲ್ಲಿನ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾಸೈಟ್ ಹೊಸ 6.1 ಐಫೋನ್ 14 ಅನ್ನು 2H22 ನಲ್ಲಿ ಮೊದಲ ಬಾರಿಗೆ ಚೀನಾದೊಂದಿಗೆ ಏಕಕಾಲದಲ್ಲಿ ಸಾಗಿಸುತ್ತದೆ ಎಂದುಸೂಚಿಸುತ್ತದೆಎಂದಿದ್ದಾರೆ.

ಕೆಲ ವರದಿಗಳ ಪ್ರಕಾರ ಆಪಲ್‌ ಕಂಪನಿಯು ಮುಂದಿನ ಪ್ರಮುಖ ಬೆಳವಣಿಗೆಯ ಚಾಲಕನಾಗಿ ಭಾರತವನ್ನು ನೋಡುತ್ತಿದ್ದು ಬೆಳವಣಿಗೆಯು ಚೈನೀಸ್ ಅಲ್ಲದ ಐಫೋನ್ ಉತ್ಪಾದನಾ ತಾಣವನ್ನು ನಿರ್ಮಿಸುವಲ್ಲಿ ಆಪಲ್‌ಗೆ ಪ್ರಮುಖ ಮೈಲಿಗಲ್ಲಾಗಿಪರಿಣಮಿಸಲಿದೆ.. ತನ್ನ ಪೂರೈಕೆಯ ಮೇಲೆ ಜಾಗತಿಕ ರಾಜಕೀಯ ಪರಿಣಾಮಗಳನ್ನು ಕಡಿಮೆ ಮಾಡಲು ಆಪಲ್‌ ಪ್ರಯತ್ನಿಸುತ್ತಿದ್ದುಮುಂದಿನ ಮಾರುಕಟ್ಟೆ ಚಾಲಕನಾಗಿ ಭಾರತವನ್ನು ಅದು ಎದುರು ನೋಡುತ್ತಿದೆ ಎಂದು ಮಿಂಗ್ ಚಿ ಕುವೊ ಕೂಡ ಟ್ವೀಟ್‌ಮಾಡಿದ್ದಾರೆ.

Apple 2017 ರಲ್ಲಿ iPhone SE ಯೊಂದಿಗೆ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಪ್ರಾರಂಭಿಸಿತು. ಇದು ಪ್ರಸ್ತುತ iPhone 11, iPhone 12, ಮತ್ತು iPhone 13 ಸೇರಿದಂತೆ ಭಾರತದಲ್ಲಿ ತನ್ನ ಕೆಲವು ಅತ್ಯಾಧುನಿಕ ಐಫೋನ್‌ಗಳನ್ನು ತಯಾರಿಸುತ್ತಿದೆ. ಭಾರತದಲ್ಲಿ ಸುಮಾರು 20 ವರ್ಷಗಳ ಇತಿಹಾಸವನ್ನು ಆಪಲ್‌ ಹೊಂದಿದ್ದು 2020ರಲ್ಲಿ ಮೊದಲ ಆಪಲ್‌ ಆನ್‌ ಲೈನ್ ಸ್ಟೋರ್‌ಅನ್ನು ತೆರೆದಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚಿನ ಆನ್‌ ಲೈನ್‌ ಸ್ಟೋರ್‌ ಗಳನ್ನು ತೆರೆಯಲು ಕಂಪನಿ ಯೋಚಿಸುತ್ತದೆ ಎಂದುಕೆಲ ವರದಿಗಳು ಹೇಳಿವೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »