TOP STORIES:

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌


ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಚೀನಾದಿಂದ ಜಗತ್ತಿನಮಾರುಕಟ್ಟೆಗೆ ರವಾನೆಯಾಗುವ ಐಫೋನ್‌ ಗಳ ಸಂಖ್ಯೆಗೆ ಸರಿಸಮನಾಗಿ ಭಾರತದಲ್ಲಿ ಉತ್ಪಾದನೆಯಾದ ಐಫೋನ್‌ ಗಳನ್ನುಜಗತ್ತಿನ ಮಾರುಕಟ್ಟೆಗೆ ರವಾನಿಸುವಷ್ಟರ ಮಟ್ಟಿಗೆ ಭಾರತದ ಬೆಳೆದು ನಿಂತಿದೆ. ಹಿನ್ನೆಲೆಯಲ್ಲಿ ಜಾಗತಿಕ ಟೆಕ್‌ ದಿಗ್ಗಜ ಆಪಲ್‌ ತನ್ನ ಹೊಸ ಐಫೋನ್‌ ಆವೃತ್ತಿಯನ್ನು ಚೀನಾಗೆ ಸರಿಸಮನಾಗಿ ಭಾರತದಿಂದಲೇರವಾನಿಸಲು ಸಜ್ಜಾಗಿದೆ. . ಇದಕ್ಕೆ ಪೂರಕವೆಂಬಂತೆ ಪ್ರಮುಖ ಸೆಕ್ಯುರಿಟೀಸ್ ವಿಶ್ಲೇಷಕ, ಮಿಂಗ್ ಚಿ ಕುವೊ ಅವರು ತಮ್ಮ ಟ್ವೀಟ್ವರ್ನಲ್ಲಿಫಾಕ್ಸ್‌ಕಾನ್ ಶೀಘ್ರದಲ್ಲೇ ಚೀನಾದೊಂದಿಗೆ ಏಕಕಾಲದಲ್ಲಿ ಭಾರತದಿಂದ ಇತ್ತೀಚಿನ ಆವೃತ್ತಿಯ ಐಫೋನ್‌ಗಳನ್ನು ರವಾನಿಸಲುಪ್ರಾರಂಭಿಸಬಹುದುಎಂದಿದ್ದಾರೆ. ಮುಂದುವರೆದುಇತ್ತೀಚಿನ ಸಮೀಕ್ಷೆಯು ಭಾರತದಲ್ಲಿನ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾಸೈಟ್ ಹೊಸ 6.1 ಐಫೋನ್ 14 ಅನ್ನು 2H22 ನಲ್ಲಿ ಮೊದಲ ಬಾರಿಗೆ ಚೀನಾದೊಂದಿಗೆ ಏಕಕಾಲದಲ್ಲಿ ಸಾಗಿಸುತ್ತದೆ ಎಂದುಸೂಚಿಸುತ್ತದೆಎಂದಿದ್ದಾರೆ.

ಕೆಲ ವರದಿಗಳ ಪ್ರಕಾರ ಆಪಲ್‌ ಕಂಪನಿಯು ಮುಂದಿನ ಪ್ರಮುಖ ಬೆಳವಣಿಗೆಯ ಚಾಲಕನಾಗಿ ಭಾರತವನ್ನು ನೋಡುತ್ತಿದ್ದು ಬೆಳವಣಿಗೆಯು ಚೈನೀಸ್ ಅಲ್ಲದ ಐಫೋನ್ ಉತ್ಪಾದನಾ ತಾಣವನ್ನು ನಿರ್ಮಿಸುವಲ್ಲಿ ಆಪಲ್‌ಗೆ ಪ್ರಮುಖ ಮೈಲಿಗಲ್ಲಾಗಿಪರಿಣಮಿಸಲಿದೆ.. ತನ್ನ ಪೂರೈಕೆಯ ಮೇಲೆ ಜಾಗತಿಕ ರಾಜಕೀಯ ಪರಿಣಾಮಗಳನ್ನು ಕಡಿಮೆ ಮಾಡಲು ಆಪಲ್‌ ಪ್ರಯತ್ನಿಸುತ್ತಿದ್ದುಮುಂದಿನ ಮಾರುಕಟ್ಟೆ ಚಾಲಕನಾಗಿ ಭಾರತವನ್ನು ಅದು ಎದುರು ನೋಡುತ್ತಿದೆ ಎಂದು ಮಿಂಗ್ ಚಿ ಕುವೊ ಕೂಡ ಟ್ವೀಟ್‌ಮಾಡಿದ್ದಾರೆ.

Apple 2017 ರಲ್ಲಿ iPhone SE ಯೊಂದಿಗೆ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಪ್ರಾರಂಭಿಸಿತು. ಇದು ಪ್ರಸ್ತುತ iPhone 11, iPhone 12, ಮತ್ತು iPhone 13 ಸೇರಿದಂತೆ ಭಾರತದಲ್ಲಿ ತನ್ನ ಕೆಲವು ಅತ್ಯಾಧುನಿಕ ಐಫೋನ್‌ಗಳನ್ನು ತಯಾರಿಸುತ್ತಿದೆ. ಭಾರತದಲ್ಲಿ ಸುಮಾರು 20 ವರ್ಷಗಳ ಇತಿಹಾಸವನ್ನು ಆಪಲ್‌ ಹೊಂದಿದ್ದು 2020ರಲ್ಲಿ ಮೊದಲ ಆಪಲ್‌ ಆನ್‌ ಲೈನ್ ಸ್ಟೋರ್‌ಅನ್ನು ತೆರೆದಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚಿನ ಆನ್‌ ಲೈನ್‌ ಸ್ಟೋರ್‌ ಗಳನ್ನು ತೆರೆಯಲು ಕಂಪನಿ ಯೋಚಿಸುತ್ತದೆ ಎಂದುಕೆಲ ವರದಿಗಳು ಹೇಳಿವೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »