TOP STORIES:

FOLLOW US

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌


ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಚೀನಾದಿಂದ ಜಗತ್ತಿನಮಾರುಕಟ್ಟೆಗೆ ರವಾನೆಯಾಗುವ ಐಫೋನ್‌ ಗಳ ಸಂಖ್ಯೆಗೆ ಸರಿಸಮನಾಗಿ ಭಾರತದಲ್ಲಿ ಉತ್ಪಾದನೆಯಾದ ಐಫೋನ್‌ ಗಳನ್ನುಜಗತ್ತಿನ ಮಾರುಕಟ್ಟೆಗೆ ರವಾನಿಸುವಷ್ಟರ ಮಟ್ಟಿಗೆ ಭಾರತದ ಬೆಳೆದು ನಿಂತಿದೆ. ಹಿನ್ನೆಲೆಯಲ್ಲಿ ಜಾಗತಿಕ ಟೆಕ್‌ ದಿಗ್ಗಜ ಆಪಲ್‌ ತನ್ನ ಹೊಸ ಐಫೋನ್‌ ಆವೃತ್ತಿಯನ್ನು ಚೀನಾಗೆ ಸರಿಸಮನಾಗಿ ಭಾರತದಿಂದಲೇರವಾನಿಸಲು ಸಜ್ಜಾಗಿದೆ. . ಇದಕ್ಕೆ ಪೂರಕವೆಂಬಂತೆ ಪ್ರಮುಖ ಸೆಕ್ಯುರಿಟೀಸ್ ವಿಶ್ಲೇಷಕ, ಮಿಂಗ್ ಚಿ ಕುವೊ ಅವರು ತಮ್ಮ ಟ್ವೀಟ್ವರ್ನಲ್ಲಿಫಾಕ್ಸ್‌ಕಾನ್ ಶೀಘ್ರದಲ್ಲೇ ಚೀನಾದೊಂದಿಗೆ ಏಕಕಾಲದಲ್ಲಿ ಭಾರತದಿಂದ ಇತ್ತೀಚಿನ ಆವೃತ್ತಿಯ ಐಫೋನ್‌ಗಳನ್ನು ರವಾನಿಸಲುಪ್ರಾರಂಭಿಸಬಹುದುಎಂದಿದ್ದಾರೆ. ಮುಂದುವರೆದುಇತ್ತೀಚಿನ ಸಮೀಕ್ಷೆಯು ಭಾರತದಲ್ಲಿನ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾಸೈಟ್ ಹೊಸ 6.1 ಐಫೋನ್ 14 ಅನ್ನು 2H22 ನಲ್ಲಿ ಮೊದಲ ಬಾರಿಗೆ ಚೀನಾದೊಂದಿಗೆ ಏಕಕಾಲದಲ್ಲಿ ಸಾಗಿಸುತ್ತದೆ ಎಂದುಸೂಚಿಸುತ್ತದೆಎಂದಿದ್ದಾರೆ.

ಕೆಲ ವರದಿಗಳ ಪ್ರಕಾರ ಆಪಲ್‌ ಕಂಪನಿಯು ಮುಂದಿನ ಪ್ರಮುಖ ಬೆಳವಣಿಗೆಯ ಚಾಲಕನಾಗಿ ಭಾರತವನ್ನು ನೋಡುತ್ತಿದ್ದು ಬೆಳವಣಿಗೆಯು ಚೈನೀಸ್ ಅಲ್ಲದ ಐಫೋನ್ ಉತ್ಪಾದನಾ ತಾಣವನ್ನು ನಿರ್ಮಿಸುವಲ್ಲಿ ಆಪಲ್‌ಗೆ ಪ್ರಮುಖ ಮೈಲಿಗಲ್ಲಾಗಿಪರಿಣಮಿಸಲಿದೆ.. ತನ್ನ ಪೂರೈಕೆಯ ಮೇಲೆ ಜಾಗತಿಕ ರಾಜಕೀಯ ಪರಿಣಾಮಗಳನ್ನು ಕಡಿಮೆ ಮಾಡಲು ಆಪಲ್‌ ಪ್ರಯತ್ನಿಸುತ್ತಿದ್ದುಮುಂದಿನ ಮಾರುಕಟ್ಟೆ ಚಾಲಕನಾಗಿ ಭಾರತವನ್ನು ಅದು ಎದುರು ನೋಡುತ್ತಿದೆ ಎಂದು ಮಿಂಗ್ ಚಿ ಕುವೊ ಕೂಡ ಟ್ವೀಟ್‌ಮಾಡಿದ್ದಾರೆ.

Apple 2017 ರಲ್ಲಿ iPhone SE ಯೊಂದಿಗೆ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಪ್ರಾರಂಭಿಸಿತು. ಇದು ಪ್ರಸ್ತುತ iPhone 11, iPhone 12, ಮತ್ತು iPhone 13 ಸೇರಿದಂತೆ ಭಾರತದಲ್ಲಿ ತನ್ನ ಕೆಲವು ಅತ್ಯಾಧುನಿಕ ಐಫೋನ್‌ಗಳನ್ನು ತಯಾರಿಸುತ್ತಿದೆ. ಭಾರತದಲ್ಲಿ ಸುಮಾರು 20 ವರ್ಷಗಳ ಇತಿಹಾಸವನ್ನು ಆಪಲ್‌ ಹೊಂದಿದ್ದು 2020ರಲ್ಲಿ ಮೊದಲ ಆಪಲ್‌ ಆನ್‌ ಲೈನ್ ಸ್ಟೋರ್‌ಅನ್ನು ತೆರೆದಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚಿನ ಆನ್‌ ಲೈನ್‌ ಸ್ಟೋರ್‌ ಗಳನ್ನು ತೆರೆಯಲು ಕಂಪನಿ ಯೋಚಿಸುತ್ತದೆ ಎಂದುಕೆಲ ವರದಿಗಳು ಹೇಳಿವೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »