TOP STORIES:

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »