TOP STORIES:

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »