TOP STORIES:

FOLLOW US

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »