TOP STORIES:

FOLLOW US

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »