TOP STORIES:

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »