TOP STORIES:

FOLLOW US

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »