TOP STORIES:

FOLLOW US

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »