TOP STORIES:

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.


ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ.

ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು ಭೇಟಿಮಾಡಿದ್ದಾರೆ. ಭೇಟಿ ಮಾಡಿದವರಿಗೆ ಉದ್ಯೋಗದ ವ್ಯವಸ್ಥೆ ಮಾಡಿರುವುದಾಗಿ ಪ್ರತಿಭಾ ಕುಳಾಯಿ ಫೇಸ್ ಬುಕ್ ಪೋಸ್ಟ್ ನಲ್ಲಿಹೇಳಿದ್ದಾರೆ.

ಪ್ರತಿಭಾ ಫೋಸ್ಟ್ ನಲ್ಲಿ ಏನೇನಿದೆ..? ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನುಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದ್ದು ಅದರಂತೆ ಇಂದುಬೆಳಗ್ಗಿನಿಂದ ನನ್ನ ಕಚೇರಿಯಲ್ಲಿ ಕಾರ್ಯ ನಿರತಳಾಗಿದ್ದೇನೆ. ಟೋಲ್ ಇನ್ ಚಾರ್ಜ್ ಮಿಥುನ್ ಬೈಕಂಪಾಡಿ ಸೂಕ್ತ ರೀತಿಯಲ್ಲಿಸ್ಪಂದಿಸಿದ್ದು ಈಗಾಗಲೇ 22 ಮಂದಿ ನನ್ನನ್ನು ಭೇಟಿಯಾಗಿ ಬಹುಪಾಲು ಯುವಕಯುವತಿಯರಿಗೆ ಬೇರೆ ಬೇರೆ ಸಂಸ್ಥೆಗಳಲ್ಲಿ ಸೂಕ್ತಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ.

ಉದ್ಯೋಗ ಕಳೆದುಕೊಂಡವರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದು ಆತನ ಮನೆಯ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ಹಗಲುಕೆಪಿಟಿಯಲ್ಲಿ ಕಲಿತು ರಾತ್ರಿ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ.ಆತನನ್ನು ನನ್ನ ಕುಳಾಯಿ ಫೌಂಡೇಶನ್ ಮೂಲಕ ದತ್ತು ಪಡೆದುಶಿಕ್ಷಣದ ಖರ್ಚು ವೆಚ್ಚ ನೋಡಿಕೊಳ್ಳುವ ಜೊತೆಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದೇನೆ. ಇನ್ನೊಬ್ಬ ಮಹಿಳೆ ಟೋಲ್ ನಲ್ಲಿ ದುಡಿದು ತನ್ನಮಕ್ಕಳನ್ನು ಸಾಕುತ್ತಿದ್ದು ಆಕೆಗೆ ಸೂಕ್ತ ಉದ್ಯೋಗ ಕೊಡಿಸಿ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.

ಕುಳಾಯಿ ಫೌಂಡೇಶನ್ ಮೂಲಕ ಈಗಾಗಲೇ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆಯಲಾಗಿದ್ದು ವರ್ಷಇನ್ನಷ್ಟು ಮಕ್ಕಳನ್ನು ಶಿಕ್ಷಣದ ಉದ್ದೇಶದಿಂದ ದತ್ತು ಪಡೆಯಲಿದ್ದೇನೆ. ನಾನು ಭರವಸೆಗಳನ್ನು ಮಾತ್ರ ಕೊಡುವುದಿಲ್ಲ, ನುಡಿದಮಾತಿನಂತೆ ನಡೆಯುತ್ತೇನೆ. ಕುರಿತು ಇನ್ನಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನಿಮ್ಮೆದುರು ನೀಡಲಿದ್ದೇನೆ ಎಂದು ಬರೆದಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡರೆ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗದೊರಕಿಸಿಕೊಡುವ ಭರವಸೆಯನ್ನು ಮೊದಲು ಪ್ರತಿಭಾ ಕುಳಾಯಿ ನೀಡಿದ್ದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »