TOP STORIES:

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯ ಪೂಜಾರಿ


ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯಣ್ಣ…..

ಇತ್ತಿಚಿನ ಚುನಾವಣೆಯ ಸಂಧರ್ಭದಲ್ಲಿ ಹಲವಾರು ಜನರ ಟೀಕೆಗೆ ಗುರುಯಾಗಿರುವ ಉದಯ ಪೂಜಾರಿ ಬಳ್ಳಾಲ್ ಬಾಗ್ ರವರಬಗೆಗಿನ ಸಣ್ಣದಾದ ಬರವಣಿಗೆ

ಬಿಲ್ಲವ ಸಮಾಜ‌ ಇಂದು ತುಳುನಾಡಿನಲ್ಲಿ ಅತೀ ಹೆಚ್ಚು ಜನಬಲ ಹೊಂದಿರುವಂತಹ ಸಮಾಜ.‌ ಇಂತಹ‌ ಒಂದು ಸಮಾಜದಲ್ಲಿನಾಯಕತ್ವವಿದ್ದರೂ ಬೆಳೆಯಲು‌ ಮಾತ್ರ ಬಹಳ ಕಷ್ಟ ಕರವಾದ ಮಾತು ಕಾರಣ ಇವರನ್ನು ತುಳಿಯಲು ಕಾಯುವ ವ್ಯಕ್ತಿಗಳುಸ್ವಜಾತಿಯಲ್ಲೇ ಹೆಚ್ಚು, ಇನ್ನು ಉದಯ ಪೂಜಾರಿಯವರು ಪ್ರಪ್ರಥಮವಾಗಿ ಬಿರುವೆರ್ ಎನ್ನುವ ಪದ ನವಯುವಕರಲ್ಲಿ‌  ರಾರಾಜಿಸುವಂತೆ ಮಾಡಿರುವ ಚಾಣಾಕ್ಷರು. ಬಿರುವೆರ್ ಕುಡ್ಲ ಸಂಘಟನೆಯು ಬೆಳೆಯುತ್ತಿದ್ದಂತೆಯೆ ಸಂಘಟನೆಯನ್ನು‌ ಮುರಿಯಲುಶತ ಪ್ರಯತ್ನ‌‌ ಪಟ್ಟ ವಿರೋಧಿಗಳು‌ ಇವರ ಸುತ್ತಮುತ್ತ ಇದ್ದರು ಸಂಘಟನೆಯ ಕಾರ್ಯಪ್ರಕಾರವನ್ನು  ಕಂಡು ಜಾತಿ ಬೇದವಿಲ್ಲದೆಅನೇಕ ಯುವಕರು‌ ಕೈ ಜೋಡಿಸಿ ಮುನ್ನಡೆದರು ಇಷ್ಟೇ ಅಲ್ಲದೆ‌ ಅನೇಕ ಯುವಜನತೆ ಸಮಾಜಕ್ಕಾಗಿ ಒಂದಿಷ್ಟು ಸೇವೆ ನೀಡುವಪರಿಕಲ್ಪನೆಯನ್ನು ತೋಡಗಿಸಿಕೊಂಡರು. ಇಂದು ಬಿರುವೆರ್ ಎನ್ನುವ ಹೆಸರಲ್ಲಿ ಸಮಾಜಕ್ಕೆ ಕೋಟ್ಯಾಂತರ ಮೌಲ್ಯವನ್ನು ನೀಡಿ ಜನರಪಾಲಿಗೆ ಆಸರೆಯಾದರು ಜೀವನಕ್ಕೆ ಬೆಳಕಾದರು. ಬಿಲ್ಲವ ಸಮಾಜ‌ ಮತ್ತೊಮ್ಮೆ‌ ಮಾನವೀಯ‌‌ ಮೌಲ್ಯ ಜಾತಿ‌ಮತವಿಲ್ಲದೆ ಸ್ನೇಹಕ್ಕೆಗೌರವಿಸುತ್ತದೆ ಎನ್ನುವುದನ್ನು ಸಾಭಿತು ಪಡಿಸಿದರು

ಇತ್ತೀಚೆಗೆ ಹರೀಶ್ ಪೂಂಜರ ಪ್ರಚಾರಕ್ಕೆ ಇವರನ್ನು ಆಹ್ವಾನಿಸಿದಾಗ  ತಕ್ಷಣವೇ ತಾವು ಮಾತಿಗೆ ಗೌರವಿಸಿ ಆಹ್ವಾನಕ್ಕೆ ಒಪ್ಪಿದರು, ತನ್ನಹೆತ್ತ ತಾಯಿ ಮನೆಯಲ್ಲಿಯೇ ವಿರೋಧವಿದ್ದರು ಆಹ್ವಾನಕ್ಕೆ ಒಪ್ಪಲು ಮೂಲ‌ ಕಾರಣ ಹಿಂದೆ ತನ್ನ ಸಮಾಜದ ಎರಡುಹಿರಿಜೀವಗಳ ಕೋರಿಕೆಗೆ ಹಾಗು ತನ್ನ ಒಬ್ಬ ಕಾರ್ಯಕರ್ತನಿಗೆ ಹರೀಶ್ ಪೂಂಜರಿಂದ ಆದ ಸಹಾಯದ ನೆನಪಿಗಾಗಿ ಮಾಡಿದಉಪಕಾರ ವನ್ನು ಯಾವತ್ತೂ ಮರೆಯುವುದಿಲ್ಲ ಎನ್ನುವ ಋಣದಿಂದ ಹರೀಶ್ ಪೂಂಜರ ಪ್ರಚಾರಕ್ಕೆ ಬೆಂಬಲವಾಗಿ ನಿಂತರು, ಇಲ್ಲಿನಾವು ಉದಯ ಪೂಜಾರಿ ಟೀಕಿಸುವ ಮೊದಲು ಉದಯ ಪೂಜಾರಿ ಯವರು ಸಮಾಜಕ್ಕೆ ಯಾವ ಕೊಡುಗೆಯನ್ನು ನೀಡಿರುತ್ತಾರೆಎಂಬುದನ್ನು ಒಮ್ಮೆ ಸ್ಮರಿಸೋಣ‌. ಅಷ್ಟಕ್ಕೂ ಯಾವುದೇ ಪ್ರಚೋದನಕಾರಿ ಭಾಷಣ, ತನ್ನ ಸಮಾಜದ ವಿರುದ್ಧವಾಗಿ ಹೇಳಿಕೆ ನೀಡದೆವಯಕ್ತಿಕ ವಾಗಿ ಹರೀಶ್ ಪೂಂಜರ ಜೊತೆಗೆ ಬೆಂಬಲಿಸಿದರು.

ಹಿಂದೆ ತನ್ನ ಕಾರ್ಯಕರ್ತರು ರಾಜಕೀಯವಾಗಿ ಮುಂದೆ ಬರುತ್ತಾರೆ ಎಂದಾಗ ಅವರ ಜೊತೆಯಲ್ಲಿಯೇ ನಿಂತು ಸಹಕರಿಸಿದವರುಉದಯಣ್ಣ

ಸಂಘಟನೆಯ ಕಾರ್ಯಕರ್ತರು ತನ್ನ ಸಹೋದರನಂತೆ ಪ್ರೀತಿಸುವ ಇವರನ್ನು ಟೀಕಿಸುವ ಮೊದಲು ಯೋಚಿಸಿ

ರಾಜಕೀಯ ನಾಯಕರು ಇವತ್ತು ಬರುತ್ತಾರೆ ನಾಳೆ ಹೊಗುತ್ತಾರೆ. ಆದರೆ ಸಮಾಜದ ಪರ ನಿಂತು ಕಷ್ಟ ಎಂದಾಗ ಬರುವವರುಉದಯಣ್ಣನಂತಹ ನಾಯಕರು..!

ಕೋಟ್ಯಾಂತರ ಆಸ್ತಿಯ ಒಡಯರಿಗೆ ಯಾಕೆ ಬಡವರ ನೋವು ಕಾಣಿಸುವುದಿಲ್ಲ….?

ಹೆಮ್ಮೆ‌ ಪಡುತ್ತೇನೆ ಉದಯಣ್ಣ ಯಾವತ್ತೂ ಸಮಾಜದ ಆಸ್ತಿ

ಇನ್ನು ಅವರ ಬಗೆಗೆ ಚರ್ಚಿಸಬೇಕಾದರೆ ಅವರ ಜೊತೆಯಲ್ಲಿ ನೇರವಾಗಿ ಚರ್ಚಿಸಬಹುದು…!

*ನಾನು ನನ್ನ ಸಂಘಟನೆಯನ್ನು ಯಾವತ್ತೂ ಗೌರವಿಸುತ್ತೇನೆ*

ಜೈ ಬಿರುವೆರ್ ಕುಡ್ಲ ಜೈ ಉದಯಣ್


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »