TOP STORIES:

FOLLOW US

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯ ಪೂಜಾರಿ


ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯಣ್ಣ…..

ಇತ್ತಿಚಿನ ಚುನಾವಣೆಯ ಸಂಧರ್ಭದಲ್ಲಿ ಹಲವಾರು ಜನರ ಟೀಕೆಗೆ ಗುರುಯಾಗಿರುವ ಉದಯ ಪೂಜಾರಿ ಬಳ್ಳಾಲ್ ಬಾಗ್ ರವರಬಗೆಗಿನ ಸಣ್ಣದಾದ ಬರವಣಿಗೆ

ಬಿಲ್ಲವ ಸಮಾಜ‌ ಇಂದು ತುಳುನಾಡಿನಲ್ಲಿ ಅತೀ ಹೆಚ್ಚು ಜನಬಲ ಹೊಂದಿರುವಂತಹ ಸಮಾಜ.‌ ಇಂತಹ‌ ಒಂದು ಸಮಾಜದಲ್ಲಿನಾಯಕತ್ವವಿದ್ದರೂ ಬೆಳೆಯಲು‌ ಮಾತ್ರ ಬಹಳ ಕಷ್ಟ ಕರವಾದ ಮಾತು ಕಾರಣ ಇವರನ್ನು ತುಳಿಯಲು ಕಾಯುವ ವ್ಯಕ್ತಿಗಳುಸ್ವಜಾತಿಯಲ್ಲೇ ಹೆಚ್ಚು, ಇನ್ನು ಉದಯ ಪೂಜಾರಿಯವರು ಪ್ರಪ್ರಥಮವಾಗಿ ಬಿರುವೆರ್ ಎನ್ನುವ ಪದ ನವಯುವಕರಲ್ಲಿ‌  ರಾರಾಜಿಸುವಂತೆ ಮಾಡಿರುವ ಚಾಣಾಕ್ಷರು. ಬಿರುವೆರ್ ಕುಡ್ಲ ಸಂಘಟನೆಯು ಬೆಳೆಯುತ್ತಿದ್ದಂತೆಯೆ ಸಂಘಟನೆಯನ್ನು‌ ಮುರಿಯಲುಶತ ಪ್ರಯತ್ನ‌‌ ಪಟ್ಟ ವಿರೋಧಿಗಳು‌ ಇವರ ಸುತ್ತಮುತ್ತ ಇದ್ದರು ಸಂಘಟನೆಯ ಕಾರ್ಯಪ್ರಕಾರವನ್ನು  ಕಂಡು ಜಾತಿ ಬೇದವಿಲ್ಲದೆಅನೇಕ ಯುವಕರು‌ ಕೈ ಜೋಡಿಸಿ ಮುನ್ನಡೆದರು ಇಷ್ಟೇ ಅಲ್ಲದೆ‌ ಅನೇಕ ಯುವಜನತೆ ಸಮಾಜಕ್ಕಾಗಿ ಒಂದಿಷ್ಟು ಸೇವೆ ನೀಡುವಪರಿಕಲ್ಪನೆಯನ್ನು ತೋಡಗಿಸಿಕೊಂಡರು. ಇಂದು ಬಿರುವೆರ್ ಎನ್ನುವ ಹೆಸರಲ್ಲಿ ಸಮಾಜಕ್ಕೆ ಕೋಟ್ಯಾಂತರ ಮೌಲ್ಯವನ್ನು ನೀಡಿ ಜನರಪಾಲಿಗೆ ಆಸರೆಯಾದರು ಜೀವನಕ್ಕೆ ಬೆಳಕಾದರು. ಬಿಲ್ಲವ ಸಮಾಜ‌ ಮತ್ತೊಮ್ಮೆ‌ ಮಾನವೀಯ‌‌ ಮೌಲ್ಯ ಜಾತಿ‌ಮತವಿಲ್ಲದೆ ಸ್ನೇಹಕ್ಕೆಗೌರವಿಸುತ್ತದೆ ಎನ್ನುವುದನ್ನು ಸಾಭಿತು ಪಡಿಸಿದರು

ಇತ್ತೀಚೆಗೆ ಹರೀಶ್ ಪೂಂಜರ ಪ್ರಚಾರಕ್ಕೆ ಇವರನ್ನು ಆಹ್ವಾನಿಸಿದಾಗ  ತಕ್ಷಣವೇ ತಾವು ಮಾತಿಗೆ ಗೌರವಿಸಿ ಆಹ್ವಾನಕ್ಕೆ ಒಪ್ಪಿದರು, ತನ್ನಹೆತ್ತ ತಾಯಿ ಮನೆಯಲ್ಲಿಯೇ ವಿರೋಧವಿದ್ದರು ಆಹ್ವಾನಕ್ಕೆ ಒಪ್ಪಲು ಮೂಲ‌ ಕಾರಣ ಹಿಂದೆ ತನ್ನ ಸಮಾಜದ ಎರಡುಹಿರಿಜೀವಗಳ ಕೋರಿಕೆಗೆ ಹಾಗು ತನ್ನ ಒಬ್ಬ ಕಾರ್ಯಕರ್ತನಿಗೆ ಹರೀಶ್ ಪೂಂಜರಿಂದ ಆದ ಸಹಾಯದ ನೆನಪಿಗಾಗಿ ಮಾಡಿದಉಪಕಾರ ವನ್ನು ಯಾವತ್ತೂ ಮರೆಯುವುದಿಲ್ಲ ಎನ್ನುವ ಋಣದಿಂದ ಹರೀಶ್ ಪೂಂಜರ ಪ್ರಚಾರಕ್ಕೆ ಬೆಂಬಲವಾಗಿ ನಿಂತರು, ಇಲ್ಲಿನಾವು ಉದಯ ಪೂಜಾರಿ ಟೀಕಿಸುವ ಮೊದಲು ಉದಯ ಪೂಜಾರಿ ಯವರು ಸಮಾಜಕ್ಕೆ ಯಾವ ಕೊಡುಗೆಯನ್ನು ನೀಡಿರುತ್ತಾರೆಎಂಬುದನ್ನು ಒಮ್ಮೆ ಸ್ಮರಿಸೋಣ‌. ಅಷ್ಟಕ್ಕೂ ಯಾವುದೇ ಪ್ರಚೋದನಕಾರಿ ಭಾಷಣ, ತನ್ನ ಸಮಾಜದ ವಿರುದ್ಧವಾಗಿ ಹೇಳಿಕೆ ನೀಡದೆವಯಕ್ತಿಕ ವಾಗಿ ಹರೀಶ್ ಪೂಂಜರ ಜೊತೆಗೆ ಬೆಂಬಲಿಸಿದರು.

ಹಿಂದೆ ತನ್ನ ಕಾರ್ಯಕರ್ತರು ರಾಜಕೀಯವಾಗಿ ಮುಂದೆ ಬರುತ್ತಾರೆ ಎಂದಾಗ ಅವರ ಜೊತೆಯಲ್ಲಿಯೇ ನಿಂತು ಸಹಕರಿಸಿದವರುಉದಯಣ್ಣ

ಸಂಘಟನೆಯ ಕಾರ್ಯಕರ್ತರು ತನ್ನ ಸಹೋದರನಂತೆ ಪ್ರೀತಿಸುವ ಇವರನ್ನು ಟೀಕಿಸುವ ಮೊದಲು ಯೋಚಿಸಿ

ರಾಜಕೀಯ ನಾಯಕರು ಇವತ್ತು ಬರುತ್ತಾರೆ ನಾಳೆ ಹೊಗುತ್ತಾರೆ. ಆದರೆ ಸಮಾಜದ ಪರ ನಿಂತು ಕಷ್ಟ ಎಂದಾಗ ಬರುವವರುಉದಯಣ್ಣನಂತಹ ನಾಯಕರು..!

ಕೋಟ್ಯಾಂತರ ಆಸ್ತಿಯ ಒಡಯರಿಗೆ ಯಾಕೆ ಬಡವರ ನೋವು ಕಾಣಿಸುವುದಿಲ್ಲ….?

ಹೆಮ್ಮೆ‌ ಪಡುತ್ತೇನೆ ಉದಯಣ್ಣ ಯಾವತ್ತೂ ಸಮಾಜದ ಆಸ್ತಿ

ಇನ್ನು ಅವರ ಬಗೆಗೆ ಚರ್ಚಿಸಬೇಕಾದರೆ ಅವರ ಜೊತೆಯಲ್ಲಿ ನೇರವಾಗಿ ಚರ್ಚಿಸಬಹುದು…!

*ನಾನು ನನ್ನ ಸಂಘಟನೆಯನ್ನು ಯಾವತ್ತೂ ಗೌರವಿಸುತ್ತೇನೆ*

ಜೈ ಬಿರುವೆರ್ ಕುಡ್ಲ ಜೈ ಉದಯಣ್


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »