TOP STORIES:

FOLLOW US

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ


ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು.

ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ ಆರ್ಥಿಕ ತನವು ಇಲ್ಲ ಆದರೆ ಜಿಲ್ಲೆಯ ಎಷ್ಟೋ ಭಾಗಗಳಲ್ಲಿಅಧಿಕಾರ, ಹಣದ ಬಲವಿಲ್ಲದೆಯೂ ಇವರ‌ ಹೆಸರು ಅತ್ಯಂತ ಆಳವಾಗಿ ಜನರ‌‌ ಮನಸ್ಸಿನಲ್ಲಿ ನಿಂತಿದೆ, ವಸಂತಣ್ಣನ ಸೇವಾಮನೋಭಾವ ಹೇಳಲು ಹೊರಟರೆ‌ ಮುಗಿದಷ್ಟು ಉದ್ದನೆಯದಾಗಿದೆ, ಇಂದು ಶಾಸಕರೊಬ್ಬರ ಹಿಂದೆ ರಾಮನ ಜೊತೆಯಲ್ಲಿಹನುಮನಿದ್ದಂತೆ, ಅವರ ಬೆಳವಣಿಗೆಗೆ ಕಿಂಚಿತ್ತೂ ಕೊರತೆ ಬಾರದಂತೆ ರಕ್ಷಣೆಯಾಗಿ ನಿಂತಿದ್ದಾರೆ, ಇಷ್ಟೇ ಅಲ್ಲ ತನಗೆ ಇರುವಂತಹಜನಬಲದಿಂದ ಯಾವತ್ತೋ‌ ನಾಯಕನಾಗಬಹುದಿತ್ತು ಆದರೆ, ಕಾರ್ಪೊರೇಷನ್ ಎಲೆಕ್ಷನ್ ನಲ್ಲಿ ಸೂಕ್ತ ಅಭ್ಯಾರ್ಥಿಯ ಹಿಂದೆ‌ ನಿಂತುಅವರ ಯಶಸ್ಸಿನ ಬಹುಪಾಲು ವಸಂತಣ್ಣ ರಾಗಿದ್ದಾರೆ ಇದು ಇವರ ರಾಜಕೀಯ ಸೇವೆಯಾದರೆ.

ಹಿಂದೂ ಸಂಘಟನೆಯ ಮೂಲಕ ಕೇಸು ಆದತ್ತಂಹ ಎಷ್ಟೋ ಯುವಕರ  ಜೊತೆಯಲ್ಲಿ ನಿಂತು ಅವರಿಗೆ ಯಾವರೀತಿ ಸಹಾಯಮಾಡಬಹುದು ಎನ್ನುವ ನಿರ್ದಿಷ್ಟ ಗುರಿಯನ್ನಿಟ್ಟು, ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಾ ಹಿಂದುತ್ವದಲ್ಲಿ ತನ್ನ ಸೇವೆಸಲ್ಲಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಸಿಗದೆ  ತನ್ನ‌‌ಮನೆಯ ಪರಿಸ್ಥಿತಿ ಎದುರಿಸಲಾಗದಂತಹ ಸಂದರ್ಭದಲ್ಲಿ ಯುವಕರ ಜೊತೆಯಲ್ಲಿ ನಿಂತುಅವರಿಗೆ ಉದ್ಯೋಗಕ್ಕೆ ಬೇಕಾದ ಸೂಕ್ತ ಸಲಹೆನ್ನು ನೀಡುವ ಮೂಲಕ‌ ವಿದ್ಯಾರ್ಥಿಗಳ ಜೊತೆಯಲ್ಲೂ ಆತ್ಮೀಯರಾಗಿದ್ದಾರೆ.

ಇನ್ನು ನಮ್ಮ ಸಂಘಟನೆಯ ವಿಚಾರಬಿರುವೆರ್ ಕುಡ್ಲಎನ್ನುವ ಸೇವಾ ಸಂಘಟನೆಯ ಭಾಗವಾಗಿರುವ ಬಜಪೆ ಘಟಕದ ಎಷ್ಟೋಸದಸ್ಯರ ತಮ್ಮ ವಯಕ್ತಿಕ ಜೀವನದ ಸಮಸ್ಯೆಯನ್ನು ಇವರ ಬಳಿ ತಿಳಿಸಿದಾಗ ನಿರಂತರವಾಗಿ ವಿಚಾರದ ಹಿಂದೆಯೆ ತಿರುಗಿ ನಮ್ಮಸಂಘಟನೆಯ ಯುವಕರಿಗೆ ಸ್ಪಂದಿಸುತ್ತಿದ್ದಾರೆ.

ಇಂತಹ ಇವರ ಇನ್ನಷ್ಟು ಕಾರ್ಯಗಳನ್ನು ಬರವಣೆಗೆಯ ಮೂಲಕ ತಿಳಿಸಲು ಅಸಾದ್ಯ ಆದರೆ ತುಳುನಾಡಿನ ಅದೆಷ್ಟೋ ಭಾಗದಯುವಕರಲ್ಲಿ ಇವರ ಹೆಸರು ಅಜರಾಮರವಾಗಿ ನಿಂತಿದೆ. ಇವರಿಗೆ ಇನ್ನಷ್ಟು ದೇವರ ಅನುಗ್ರಹ ಜೊತೆಗೆ ಗುರುಗಳಆಶಿರ್ವಾದವಿರಲಿ ಎಂದು ಕೋರುವ.

ಬಿರುವೆರ್ ಕುಡ್ಲ ಬಜಪೆ ಘಟಕ ®️


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »