TOP STORIES:

FOLLOW US

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ


ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು.

ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ ಆರ್ಥಿಕ ತನವು ಇಲ್ಲ ಆದರೆ ಜಿಲ್ಲೆಯ ಎಷ್ಟೋ ಭಾಗಗಳಲ್ಲಿಅಧಿಕಾರ, ಹಣದ ಬಲವಿಲ್ಲದೆಯೂ ಇವರ‌ ಹೆಸರು ಅತ್ಯಂತ ಆಳವಾಗಿ ಜನರ‌‌ ಮನಸ್ಸಿನಲ್ಲಿ ನಿಂತಿದೆ, ವಸಂತಣ್ಣನ ಸೇವಾಮನೋಭಾವ ಹೇಳಲು ಹೊರಟರೆ‌ ಮುಗಿದಷ್ಟು ಉದ್ದನೆಯದಾಗಿದೆ, ಇಂದು ಶಾಸಕರೊಬ್ಬರ ಹಿಂದೆ ರಾಮನ ಜೊತೆಯಲ್ಲಿಹನುಮನಿದ್ದಂತೆ, ಅವರ ಬೆಳವಣಿಗೆಗೆ ಕಿಂಚಿತ್ತೂ ಕೊರತೆ ಬಾರದಂತೆ ರಕ್ಷಣೆಯಾಗಿ ನಿಂತಿದ್ದಾರೆ, ಇಷ್ಟೇ ಅಲ್ಲ ತನಗೆ ಇರುವಂತಹಜನಬಲದಿಂದ ಯಾವತ್ತೋ‌ ನಾಯಕನಾಗಬಹುದಿತ್ತು ಆದರೆ, ಕಾರ್ಪೊರೇಷನ್ ಎಲೆಕ್ಷನ್ ನಲ್ಲಿ ಸೂಕ್ತ ಅಭ್ಯಾರ್ಥಿಯ ಹಿಂದೆ‌ ನಿಂತುಅವರ ಯಶಸ್ಸಿನ ಬಹುಪಾಲು ವಸಂತಣ್ಣ ರಾಗಿದ್ದಾರೆ ಇದು ಇವರ ರಾಜಕೀಯ ಸೇವೆಯಾದರೆ.

ಹಿಂದೂ ಸಂಘಟನೆಯ ಮೂಲಕ ಕೇಸು ಆದತ್ತಂಹ ಎಷ್ಟೋ ಯುವಕರ  ಜೊತೆಯಲ್ಲಿ ನಿಂತು ಅವರಿಗೆ ಯಾವರೀತಿ ಸಹಾಯಮಾಡಬಹುದು ಎನ್ನುವ ನಿರ್ದಿಷ್ಟ ಗುರಿಯನ್ನಿಟ್ಟು, ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಾ ಹಿಂದುತ್ವದಲ್ಲಿ ತನ್ನ ಸೇವೆಸಲ್ಲಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಸಿಗದೆ  ತನ್ನ‌‌ಮನೆಯ ಪರಿಸ್ಥಿತಿ ಎದುರಿಸಲಾಗದಂತಹ ಸಂದರ್ಭದಲ್ಲಿ ಯುವಕರ ಜೊತೆಯಲ್ಲಿ ನಿಂತುಅವರಿಗೆ ಉದ್ಯೋಗಕ್ಕೆ ಬೇಕಾದ ಸೂಕ್ತ ಸಲಹೆನ್ನು ನೀಡುವ ಮೂಲಕ‌ ವಿದ್ಯಾರ್ಥಿಗಳ ಜೊತೆಯಲ್ಲೂ ಆತ್ಮೀಯರಾಗಿದ್ದಾರೆ.

ಇನ್ನು ನಮ್ಮ ಸಂಘಟನೆಯ ವಿಚಾರಬಿರುವೆರ್ ಕುಡ್ಲಎನ್ನುವ ಸೇವಾ ಸಂಘಟನೆಯ ಭಾಗವಾಗಿರುವ ಬಜಪೆ ಘಟಕದ ಎಷ್ಟೋಸದಸ್ಯರ ತಮ್ಮ ವಯಕ್ತಿಕ ಜೀವನದ ಸಮಸ್ಯೆಯನ್ನು ಇವರ ಬಳಿ ತಿಳಿಸಿದಾಗ ನಿರಂತರವಾಗಿ ವಿಚಾರದ ಹಿಂದೆಯೆ ತಿರುಗಿ ನಮ್ಮಸಂಘಟನೆಯ ಯುವಕರಿಗೆ ಸ್ಪಂದಿಸುತ್ತಿದ್ದಾರೆ.

ಇಂತಹ ಇವರ ಇನ್ನಷ್ಟು ಕಾರ್ಯಗಳನ್ನು ಬರವಣೆಗೆಯ ಮೂಲಕ ತಿಳಿಸಲು ಅಸಾದ್ಯ ಆದರೆ ತುಳುನಾಡಿನ ಅದೆಷ್ಟೋ ಭಾಗದಯುವಕರಲ್ಲಿ ಇವರ ಹೆಸರು ಅಜರಾಮರವಾಗಿ ನಿಂತಿದೆ. ಇವರಿಗೆ ಇನ್ನಷ್ಟು ದೇವರ ಅನುಗ್ರಹ ಜೊತೆಗೆ ಗುರುಗಳಆಶಿರ್ವಾದವಿರಲಿ ಎಂದು ಕೋರುವ.

ಬಿರುವೆರ್ ಕುಡ್ಲ ಬಜಪೆ ಘಟಕ ®️


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »