TOP STORIES:

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’


ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ತಿಳಿಸಿದರು.ಎಪ್ರಿಲ್ 22 ರಂದು ನಗರದ ಶೇಖ್ ಝಯೆದ್ ರಸ್ತೆಯ ಕ್ರೌನ್ ಪ್ಲಾಜಾ ದಲ್ಲಿ ನಡೆಯುವ ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇವರ್ಷದದುಬೈ ಬಿಲ್ಲವೋತ್ಸವ ಸಲುವಾಗಿ ಎಪ್ರಿಲ್ 7 ರಂದು ನಗರದ ಊದ್ ಮೇತದ ಬಿರಿಯಾನಿ 2020 ರೆಸ್ಟೋರೆಂಟ್ ನಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಕಾರ್ಯದರ್ಶಿ ದೀಪಕ್ ಎಸ್.ಪಿ. ಮಾತನಾಡುತ್ತಾ ಬೆಳಿಗ್ಗೆಯಿಂದಸಂಜೆಯವರೆಗೆ ನಡೆದ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಸ್ನೇಹ ಸಮ್ಮಿಲನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿದ್ವಾನ್ಸುರೇಶ್ ಅತ್ತಾವರ್ ಇವರ ನಿರ್ದೇಶನದಲ್ಲಿಬಿರುವ ಬೊಲ್ಲಿಲುಎಂಬ ತುಳು ನೃತ್ಯ ರೂಪಕ, ಬಿರುವೆರ್ ಕುಡ್ಲ ದುಬೈತಂಡದವರಿಂದಬಿರ್ದುದ ಪಿಲಿಕುಲು”(ಪಿಲಿನಲಿಕೆ) ಮತ್ತು ತೆಲಿಕೆದ ತೆನಾಲಿ ಸುನೀಲ್ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಊರಿನಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದಗಮ್ಜಲ್ ಕಾಮಿಡಿಎಂಬ ಹಾಸ್ಯ ಕಾರ್ಯಕ್ರಮ ಜರಗಲಿದೆ.ಕುಡ್ಲ ಕುಸಲ್ ರವಿರಾಮರಾಮಕುಂಜ,ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ,ಕುಸಾಲ್ದ ಗುರಿಕಾರೆ ಸುಜಿತ್ ಕೋಟ್ಯಾನ್, ಹರೀಶ್ ಬಂಗೆರ,ಸಂಗೀತನಿರ್ದೇಶಕ ಶುಭಕರ ಬೆಳಪುರವರು ಊರಿಂದ ಆಗಮಿಸಲಿದ್ದು ಎಲ್ಲರನ್ನೂ ಮನರಂಜಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ನಿಕಟ ಪೂರ್ವ ಅಧ್ಯಕ್ಷರಾದ ಸತೀಶ್ ಪೂಜಾರಿ,ನಿಕಟ ಪೂರ್ವಉಪಾಧ್ಯಕ್ಷರಾದ ಆನಂದ ಬೈಲೂರು,ಈಗಿನ ಉಪಾಧ್ಯಕ್ಷರಾದ ಸತೀಶ್ ಉಳ್ಳಲ್,ಪ್ರಕಾಶ್ ಪೂಜಾರಿ,ಸಾಂಸ್ಕೃತಿಕ ಕಾರ್ಯದರ್ಶಿ ರವಿಕೋಟ್ಯಾನ್,ಕೋಶಾಧಿಕಾರಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

ವರದಿವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ (ದುಬೈ)


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »