TOP STORIES:

FOLLOW US

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’


ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ತಿಳಿಸಿದರು.ಎಪ್ರಿಲ್ 22 ರಂದು ನಗರದ ಶೇಖ್ ಝಯೆದ್ ರಸ್ತೆಯ ಕ್ರೌನ್ ಪ್ಲಾಜಾ ದಲ್ಲಿ ನಡೆಯುವ ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇವರ್ಷದದುಬೈ ಬಿಲ್ಲವೋತ್ಸವ ಸಲುವಾಗಿ ಎಪ್ರಿಲ್ 7 ರಂದು ನಗರದ ಊದ್ ಮೇತದ ಬಿರಿಯಾನಿ 2020 ರೆಸ್ಟೋರೆಂಟ್ ನಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಕಾರ್ಯದರ್ಶಿ ದೀಪಕ್ ಎಸ್.ಪಿ. ಮಾತನಾಡುತ್ತಾ ಬೆಳಿಗ್ಗೆಯಿಂದಸಂಜೆಯವರೆಗೆ ನಡೆದ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಸ್ನೇಹ ಸಮ್ಮಿಲನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿದ್ವಾನ್ಸುರೇಶ್ ಅತ್ತಾವರ್ ಇವರ ನಿರ್ದೇಶನದಲ್ಲಿಬಿರುವ ಬೊಲ್ಲಿಲುಎಂಬ ತುಳು ನೃತ್ಯ ರೂಪಕ, ಬಿರುವೆರ್ ಕುಡ್ಲ ದುಬೈತಂಡದವರಿಂದಬಿರ್ದುದ ಪಿಲಿಕುಲು”(ಪಿಲಿನಲಿಕೆ) ಮತ್ತು ತೆಲಿಕೆದ ತೆನಾಲಿ ಸುನೀಲ್ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಊರಿನಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದಗಮ್ಜಲ್ ಕಾಮಿಡಿಎಂಬ ಹಾಸ್ಯ ಕಾರ್ಯಕ್ರಮ ಜರಗಲಿದೆ.ಕುಡ್ಲ ಕುಸಲ್ ರವಿರಾಮರಾಮಕುಂಜ,ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ,ಕುಸಾಲ್ದ ಗುರಿಕಾರೆ ಸುಜಿತ್ ಕೋಟ್ಯಾನ್, ಹರೀಶ್ ಬಂಗೆರ,ಸಂಗೀತನಿರ್ದೇಶಕ ಶುಭಕರ ಬೆಳಪುರವರು ಊರಿಂದ ಆಗಮಿಸಲಿದ್ದು ಎಲ್ಲರನ್ನೂ ಮನರಂಜಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ನಿಕಟ ಪೂರ್ವ ಅಧ್ಯಕ್ಷರಾದ ಸತೀಶ್ ಪೂಜಾರಿ,ನಿಕಟ ಪೂರ್ವಉಪಾಧ್ಯಕ್ಷರಾದ ಆನಂದ ಬೈಲೂರು,ಈಗಿನ ಉಪಾಧ್ಯಕ್ಷರಾದ ಸತೀಶ್ ಉಳ್ಳಲ್,ಪ್ರಕಾಶ್ ಪೂಜಾರಿ,ಸಾಂಸ್ಕೃತಿಕ ಕಾರ್ಯದರ್ಶಿ ರವಿಕೋಟ್ಯಾನ್,ಕೋಶಾಧಿಕಾರಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

ವರದಿವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ (ದುಬೈ)


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »