TOP STORIES:

ಕಂಕನಾಡಿ ಗರಡಿ 150ನೇ ಸಂಭ್ರಮದಲ್ಲೊಬ್ಬ ಭಗೀರಥ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ ಮಾಲೀಕ ಪ್ರಕಾಶ್


ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150ನೇ ಸಂಭ್ರಮ ಮಾರ್ಚ್ 7ರಂದು ನಾಗಬ್ರಹ್ಮ ಮಂಡಲದೊಂದಿಗೆ ಅತ್ಯಂತ ಅದ್ದೂರಿಹಾಗು ಸಹಸ್ರಾರು ಸ್ವಯಂಸೇವಕರು, ಕ್ಷೇತ್ರಾಡಳಿತ ಅಧ್ಯಕ್ಷರು, ಸಮಿತಿ ಸದಸ್ಯರ ಪ್ರೋತ್ಸಾಹದಿಂದ ಯಶಸ್ವಿಯಾಗಿಸಂಪನ್ನಗೊಂಡಿತು. ಆದರೆ ಉತ್ಸವದ ಪೂರ್ವಭಾವಿ ಸಭೆಯಿಂದ ಹಿಡಿದು ಉತ್ಸವ ಸಂಪನ್ನಗೊಳ್ಳುವ ತನಕ ಪ್ರಮುಖಆಕರ್ಷಣೆಯಾಗಿದ್ದು, ಹತ್ತಿರ ಬಂದು ನೀರು ಕೊಡುತ್ತಿದ್ದ ಹಿರಿಯ ವಯಸ್ಸಿನ ಓರ್ವ ವ್ಯಕ್ತಿ.

ಹೌದು; ಇಡೀ ಉತ್ಸವ ಸಂಪನ್ನಗೊಳ್ಳುವ ತನಕ ಎಳೆಯ ಪ್ರಾಯದಿಂದ ಹಿಡಿದು ವಯಸ್ಸಾದವರಿಗೂ ಯಾವುದೇ ತಾರತಮ್ಯನೋಡದೆಅಣ್ಣ ನೀರ್ ಬೋಡೆ, ಅಕ್ಕ ನೀರ್ ಬೋಡೆ, ಬಾಲೆ ನೀರ್ ಬೋಡೆ ಉಂದು ದೇವೆರೆನಾ ಪ್ರಸಾದಎಂದು ಬಂದವರಆಯಾಸ, ದನಿವು ತಣಿಸುವ ಕಾರ್ಯದಲ್ಲಿ ತೊಡಗಿದವರು ಕಪಿತಾನಿಯಾ ನಿವಾಸಿ, ಬಂದರಿನ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ಮಾಲೀಕ ಪ್ರಕಾಶ್. ಹಿರಿಯರಾದರೂ ಸ್ವಲ್ಪವೂ ವಿರಾಮ ಪಡೆಯದೇ ಇಡೀ ದಿನ ನಗು ನಗುತ್ತಾ ನೀರು ನೀಡುವ ಕಾಯಕದಲ್ಲಿತೊಡಗಿದ್ದ ಅವರ ಸೇವೆ ಅವಿಸ್ಮರಣೀಯ ಮತ್ತು ಯುವಜನತೆಗೆ ಮಾದರಿ. ಇವರಿಗೆ ಇಂತಹ ಇನ್ನಷ್ಟು ಸೇವೆ ಮಾಡಲು ಕಂಕನಾಡಿಬ್ರಹ್ಮಬೈದರ್ಕಲು, ಸಪರಿವಾರ ದೇವರು ಅನುಗ್ರಹ ಕರುಣಿಸಲಿ ಎಂದು ಹಾರೈಸುವ….

ಪದ್ಮರಾಜ್ ಆರ್. ಕೋಶಾಧಿಕಾರಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »