TOP STORIES:

FOLLOW US

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು


ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ….

ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ ವೈದ್ಯನಾಗಿ ದೈವ ಚಾಕರಿಯ ಪೂಜಾರಿ ಯಾಗಿ ನಾಗದರ್ಶನ ಪಾತ್ರಿಯಾಗಿ ಇರುವುದುಪೂರ್ವಕಾಲಘಟ್ಟದಿಂದಲೂ…. ಅದರಲ್ಲೂ ಗತ ವೈಭವಕ್ಕೆ ಮರುಜೀವ ಮೂಡಿ ಬಂದದ್ದು ಕಂಕನಾಡಿ ಗರಡಿ

“” ನಾಗಬ್ರಹ್ಮ ಮಂಡಲೋತ್ಸವ“”.

ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು ಹೊಸ ಭಾಷ್ಯ ಬರೆದವರು…. ಮಂತ್ರವಾದ ನಾಗಪಾತ್ರಿ ಮನೆತನದ ಸೋಮಪ್ಫಪೂಜಾರಿ ತೊಕ್ಕೊಟ್ಟು ಇವರ ಮೊಮ್ಮಗ ಶಾಂತರಾಮ ಪೂಜಾರಿ ಮತ್ತು ಗೀತಾ ದಂಪತಿಗಳ ಪುತ್ರ ಮನೋಜ್ ಶಾಂತಿ.. ಎಳವೆಯಲ್ಲೆಅಧ್ಯಾತ್ಮಿಕದ ಒಲವು ಇದ್ದ ಮನೋಜ್ 11 ನೇ ವರ್ಷ ಪ್ರಾಯಕ್ಕೆ ತಂದೆಯ ಮೂಲಕ ನಾರಾಯಣ ಗುರು ತತ್ವದಡಿಯಲ್ಲಿಬ್ರಹ್ಮೋಪದೇಶ ಪಡೆದು ನಂತರ ತಂದೆಯ ಅಕಾಲಿಕ ಮರಣಕಂಕನಾಡಿ ಗರಡಿಯ ಅರ್ಚಕರಾದ ಗಂಗಾಧರ ಶಾಂತಿ ಶಿಷ್ಯತ್ವಸ್ವೀಕರಿಸಿ ನಾರಾಯಣ ಗುರು ಪರಂಪರೆಯ ದೇವತಾಸತ್ಕರ್ಮ ಮಾಡುವ ಇವರು ಪೂರ್ವ ಜನ್ಮ ಪುಣ್ಯ ಫಲ ಎನ್ನುವಂತೆನಾಗದರ್ಶನಕ್ಕೆ  ನಾಗಪಾತ್ರಿಯ ದೀಕ್ಷೆ ಪಡೆದು ಬಿಲ್ಲವ ಸಮಾಜದ ಒಬ್ಬ ಯುವ ತರುಣ ನಾಗಪಾತ್ರಿಯಾದರು…. ಹತ್ತು ಹಲವು ಕಡೆನಾಗದರ್ಶನ ಸೇವೆ ನೀಡಿದ ಇವರು ಬಾರಿ ಕಂಕನಾಡಿ ಗರಡಿ 150 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಸಂದರ್ಭ “”ನಾಗಬ್ರಹ್ಮಮಂಡಲೋತ್ಸವ “” ನಾಗ ಪಾತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಇತಿಹಾಸದಲ್ಲಿಯೇ ಪ್ರಥಮ ಬಿಲ್ಲವ ಎನ್ನಬಹುದು. ನಾಗಕನ್ನಿಕೆನರ್ತಕರಾಗಿ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಸಹೋದರರು….

ಇವರ “” ಭಕ್ತಿಯ ಸೇವೆ ಗೆ ಶಕ್ತಿ ಅನುಗ್ರಹ “”” ಅಗಿದೆ.

ಕ್ರಾಂತಿಕಾರಿ ಹೆಜ್ಜೆಗೆ ಅಂದು ನಾರಾಯಣ ಗುರುಗಳನ್ನೆ ಬಿಡದ ಸಮಾಜದಇಂದು ಜನಸಾಮಾನ್ಯರಾದ ನಮ್ಮನ್ನು ಬಿಟ್ಟಿತ್ತೇ….

ಜೈ ಗುರುವರ್ಯ

HSP


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »