TOP STORIES:

FOLLOW US

ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಮೂರನೇ ಮಹಾ ಸೇವಾ ಯೋಜನೆ


ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಮೂರನೇ ಮಹಾ ಸೇವಾ ಯೋಜನೆ

ಪಕ್ಷಿಕೆರೆ ಸುರಗಿರಿ ಕೆಮ್ರಾಲ್ ಇಲ್ಲಿ ವಾಸವಾಗಿರುವ ದಂಪತಿಗಳಾದ ಬಾಲಕ್ರಷ್ಣ-ಸಂದ್ಯಾ ಶೆಟ್ಟಿಗಾರ್ ಇವರ *ಮೂರು ವರುಷ ತುಂಬಿದ ಇವರ ಮಗನಾದ ಜ್ಞಾನೇಶ್ ಕುತ್ತಿಗೆಯಲ್ಲಿ ದಪ್ಪವಾಗಿ ಗೋಲಿಯಂತೆ ಕಾಣಿಸಿದ್ದು ಹಲವಾರು ವೈದ್ಯರು ಬಳಿ ಚಿಕಿತ್ಸೆ ಮಾಡಿದರು ಏನು ಪ್ರಯೋಜನ ಇಲ್ಲದಿರುವುದನ್ನು ಕಂಡು ತಜ್ಞ ವೈದ್ಯರೊಬ್ಬರು ಬಯೋಸ್ಪಿ ಮಾಡಿ ರಿಪೋರ್ಟ್ ನಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾನೆ* ಆದಷ್ಟು ಬೇಗ ಚಿಕಿತ್ಸೆಯನ್ನು ಮಾಡಬೇಕು *ಸುಮಾರು 5 ಲಕ್ಷ ರೂಪಾಯಿ ವೆಚ್ಚ ತಗಳಬಹುದು* ಎಂದು ಹಾ ವೈದ್ಯರು ತಿಳಿಸಿದ್ದು ತುಂಬಾ ಆಸಕ್ತ ಬಡ ಕುಟುಂಬದ ಚಿಂತಾಜನಕ ಸ್ಥಿತಿಯನ್ನು ಕಂಡು ಈ ಪುಟ್ಟ ಮಗುವಿನ ಚಿಕಿತ್ಸೆಗೆ *ಕಟೀಲ್ ರಾಮ್ ಫ್ರೆಂಡ್ಸ್(,ಕಟೀಲು)* ಇದರ ವತಿಯಿಂದ *(7,000 ಮೊತ್ತವನ್ನು )*ಈ ಮೂರನೇ ಮಹಾ ಸೇವಾ ಯೋಜನೆಗೆ *ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇವರ ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಧನ್ವಂತರಿ ಆರೋಗ್ಯ ನಿಧಿಯ ಕಾರ್ಯಕ್ರಮದಲ್ಲಿ ನೀಡಲಾಯಿತು ಈ ಸೇವಾಕಾರ್ಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ, ದ.ಕ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಬೊಳ್ಳುರು,ಶ್ರೀ ಶಾಂತರಾಮ್ ಶೆಟ್ಟಿ ಸುರಗಿರಿ ಹಾಗೂ *ಕಟೀಲ್ ರಾಮ್ ಫ್ರೆಂಡ್ಸ್ (ಕಟೀಲು)*ಇದರ ನಾಯಕರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು*

*ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ*@#


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »