TOP STORIES:

FOLLOW US

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.


ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ...ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು  ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ  ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ  ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »