TOP STORIES:

ಕನ್ನಡ ಪ್ರಭ ಉಪ ಸಂಪಾದಕ ಯುವ ಲೇಖಕ ಧೀರಜ್ ಪೊಯ್ಯೆಕಂಡ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ


ಬಿಲ್ಲವ ಪ್ರತಿಭೆ, ಪತ್ರಕರ್ತ(ಕನ್ನಡಪ್ರಭ ಉಪಸಂಪಾದಕ) ಫೋಟೋಗ್ರಾಫರ್, ಯುವ ಲೇಖಕ ಧೀರಜ್ ಪೊಯ್ಯೆಕಂಡ ಅವರ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ ಆಗಲಿದೆ.

ಆ.13ರಿಂದ ಕನ್ನಡಲೋಕ ವೆಬ್‌ಸೈಟ್‌ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ ಆಗಿದೆ. ಬಿಡುಗಡೆಯಾದ ಕೆಲ ದಿನಗಳಲ್ಲೇ ಪುಸ್ತಕ ನಿಮ್ಮ ವಿಳಾಸಕ್ಕೆ ತಲುಪಲಿದೆ. ಕನ್ನಡಲೋಕ ವೆಬ್‌ಸೈಟ್‌ನಲ್ಲಿ ಮಿತಿ ಕಾದಂಬರಿಗೆ ಮಾತ್ರ ಅಂಚೆ ವೆಚ್ಚ ಇರುವುದಿಲ್ಲ.ಪುಸ್ತಕದ ಬೆಲೆ ₹180 ಮಾತ್ರ ಪಾವತಿಸಿದರೆ ಸಾಕು. ನಾವು ನಮ್ಮ ಸಮಾಜದ ಈ ಯುವಕನ ಮೊದಲ ಪ್ರಯತ್ನಕ್ಕೆ ಪುಸ್ತಕ ಖರೀದಿಸಿ. ಪ್ರೋತ್ಸಾಹಿಸುವ ಮೂಲಕ ಯುವ ಲೇಖಕನಿಗೆ ಮತ್ತಷ್ಟು ಬರೆಯುವಂತೆ ಪ್ರೇರಣೆ ನೀಡುವ.

ಈ ಪುಸ್ತಕದ ಯಶಸ್ಸಿನ ಬಳಿಕ ಇವರದೇ ಮತ್ತೆರಡು ಪುಸ್ತಕ ಮುದ್ರಣಕ್ಕೆ ಸಿದ್ಧವಾಗಿದ್ದು, ಅದಕ್ಕೂ ನಮ್ಮ ಕಿಂಚಿತ್ ಬೆಂಬಲ ಸೂಚಿಸುವ.

ಮಾಹಿತಿಗೆ: ಧೀರಜ್ ಪೊಯ್ಯೆಕಂಡ +918105817711


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »