TOP STORIES:

FOLLOW US

ಕನ್ನಡ ಪ್ರಭ ಉಪ ಸಂಪಾದಕ ಯುವ ಲೇಖಕ ಧೀರಜ್ ಪೊಯ್ಯೆಕಂಡ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ


ಬಿಲ್ಲವ ಪ್ರತಿಭೆ, ಪತ್ರಕರ್ತ(ಕನ್ನಡಪ್ರಭ ಉಪಸಂಪಾದಕ) ಫೋಟೋಗ್ರಾಫರ್, ಯುವ ಲೇಖಕ ಧೀರಜ್ ಪೊಯ್ಯೆಕಂಡ ಅವರ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ ಆಗಲಿದೆ.

ಆ.13ರಿಂದ ಕನ್ನಡಲೋಕ ವೆಬ್‌ಸೈಟ್‌ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ ಆಗಿದೆ. ಬಿಡುಗಡೆಯಾದ ಕೆಲ ದಿನಗಳಲ್ಲೇ ಪುಸ್ತಕ ನಿಮ್ಮ ವಿಳಾಸಕ್ಕೆ ತಲುಪಲಿದೆ. ಕನ್ನಡಲೋಕ ವೆಬ್‌ಸೈಟ್‌ನಲ್ಲಿ ಮಿತಿ ಕಾದಂಬರಿಗೆ ಮಾತ್ರ ಅಂಚೆ ವೆಚ್ಚ ಇರುವುದಿಲ್ಲ.ಪುಸ್ತಕದ ಬೆಲೆ ₹180 ಮಾತ್ರ ಪಾವತಿಸಿದರೆ ಸಾಕು. ನಾವು ನಮ್ಮ ಸಮಾಜದ ಈ ಯುವಕನ ಮೊದಲ ಪ್ರಯತ್ನಕ್ಕೆ ಪುಸ್ತಕ ಖರೀದಿಸಿ. ಪ್ರೋತ್ಸಾಹಿಸುವ ಮೂಲಕ ಯುವ ಲೇಖಕನಿಗೆ ಮತ್ತಷ್ಟು ಬರೆಯುವಂತೆ ಪ್ರೇರಣೆ ನೀಡುವ.

ಈ ಪುಸ್ತಕದ ಯಶಸ್ಸಿನ ಬಳಿಕ ಇವರದೇ ಮತ್ತೆರಡು ಪುಸ್ತಕ ಮುದ್ರಣಕ್ಕೆ ಸಿದ್ಧವಾಗಿದ್ದು, ಅದಕ್ಕೂ ನಮ್ಮ ಕಿಂಚಿತ್ ಬೆಂಬಲ ಸೂಚಿಸುವ.

ಮಾಹಿತಿಗೆ: ಧೀರಜ್ ಪೊಯ್ಯೆಕಂಡ +918105817711


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »