TOP STORIES:

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »