TOP STORIES:

FOLLOW US

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »