TOP STORIES:

FOLLOW US

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »