TOP STORIES:

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »