TOP STORIES:

FOLLOW US

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »