TOP STORIES:

ಕಾರ್ಕಳ: “ತುಳುನಾಡ ಬಂಗಾರ್ ಗರೋಡಿಲು” ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು ಚಿತ್ರೀಕರಣ


ಕಾರ್ಕಳ: ಸ್ವಸ್ತಿಕ್ ಪ್ರೊಡಕ್ಷನ್ ಇದರ ನಿರ್ಮಾಣದಲ್ಲಿ ಸುರೇಂದ್ರ ಮೋಹನ್ ಇವರ ಸಾರಥ್ಯದಲ್ಲಿ ನಮ್ಮ ಕುಡ್ಲ 24×7ನಲ್ಲಿ ಪ್ರಸಾರವಾಗುತ್ತಿರುವಂತಹ “ತುಳುನಾಡ ಬಂಗಾರ್ ಗರೋಡಿಲು” ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು ವೀಡಿಯೋ ಚಿತ್ರೀಕರಣವು ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಹಯೋಗದೊಂದಿಗೆ ನಿನ್ನೆ ದಿನಾಂಕ 07/07/2020 ಥೀಮ್ ಪಾರ್ಕ್ ಕಾರ್ಕಳದಲ್ಲಿ ನೇರವೆರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಡಿ ಆರ್ ರಾಜು ಕಾರ್ಕಳ ಬಿಲ್ಲವ ಸಂಘ(ರಿ) ಇದರ ಅಧ್ಯಕ್ಷರು ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ರವರು ನೇರವೇರಿಸಿದರು.

ಕಾರ್ಯಕ್ರಮದಲ್ಲಿ ದೀನೆಶ್ ಸುವರ್ಣ ರಾಯಿ,ಸುನೀಲ್ ನೆಲ್ಲಿಗುಡ್ಡೆ, ಶ್ರೀನಿವಾಸ ಪೂಜಾರಿ ಎರ್ಲಪಾಡಿ,ಶರತ್ ಪೂಜಾರಿ ಬಗ್ಗತೋಟ ಹಾಗೂ ತಂಡದ ಸಾರಥಿ ಸುರೇಂದ್ರ ಮೋಹನ್ ಮುದ್ರಾಡಿ, ತಂಡದ ಸದಸ್ಯರು ಹಾಗೂ ಹಲವಾರು ಕಲಾವಿದರು,ಯೂತ್ ಬಿಲ್ಲವ ಕಾರ್ಕಳ ಇದರ ಸದಸ್ಯರು ಉಪಸ್ಥಿತಿಯಿದ್ದರು..ಕಾರ್ಯಕ್ರಮದ ನಿರೂಪಣೆಯನ್ನು ರಮೇಶ್ ಕಲ್ಲೊಟ್ಟೆಯವರು ನೆರವೇರಿಸಿದರು.

ಕೋವಿಡ್ ಲಾಕ್ಡೌನ್ನಿಂದ ನಿಂತು ಹೋಗಿದ್ದ ಕಾರ್ಯಕ್ರಮವು ಅತೀ ಶೀಘ್ರದಲ್ಲಿ ಭಾನುವಾರ ಬೆಳ್ಳಿಗೆ 11;30 ನಮ್ಮ ಕುಡ್ಲ 24×7 ಪ್ರಸಾರಗೊಳ್ಳಲಿದೆ ಎಂದು ಸುರೇಂದ್ರ ಮೋಹನ್ ತಿಳಿಸಿರುತ್ತಾರೆ.

Credits: ನೀತು ಬೆದ್ರ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »