TOP STORIES:

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ


ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣಗುರುಬೆಳದಿಂಗಳು ಫೌಂಡೇಶನ್ಮೂಲಕ ಶೀಘ್ರಆರಂಭಗೊಳ್ಳಲಿದೆ

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ರವರು, ಘಟನೆನಡೆದ ಮರುದಿನವೇ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟುಕೊಂಡುಫಾದರ್‌ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಜತೆ ಮಾತುಕತೆ ನಡೆಸಿದ ಬೇಕಾದ ವ್ಯವಸ್ಥೆ ಮಾಡಿದ್ದರು. ಬಳಿಕವೂಪುರುಷೋತ್ತಮ ಪೂಜಾರಿ ಮತ್ತು ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಕಳೆದ ವಾರ ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿಯವರನ್ನು ಭೇಟಿಯಾದಾಗ ತನ್ನನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ಮಾಡಬೇಕು, ಅದಕ್ಕಿಂತ ಮೊದಲು ಮನೆಯನ್ನುನವೀಕರಣಗೊಳಿಸಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡುಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನುಗುರುಬೆಳದಿಂಗಳು ಫೌಂಡೇಶನ್ಮಾಡಲಿದೆ ಎಂದು ಪದ್ಮರಾಜ್‌ರವರು ಅವರಿಗೆ ಆತ್ಮಸ್ಥೈರ್ಯ ನೀಡಿದ್ದರು. ಅದರಂತೆಭಾನುವಾರ (ಡಿ.18) ಪುರುಷೋತ್ತಮ ಪೂಜಾರಿಯವರ ಮನೆಗೆ ಇಂಜಿನಿಯರ್ ದಿನೇಶ್‌ರೊಂದಿಗೆ ಭೇಟಿ ನೀಡಿದ ಪದ್ಮರಾಜ್ಆರ್.ರವರು ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಮನೆಯನ್ನು ಪರಿಶೀಲಿಸಿ ನವೀಕರಣಗೊಳಿಸುವ ಭರವಸೆ ನೀಡಿದ್ದು, ಮುಂದಿನ ವಾರದಿಂದ ಕಾಮಗಾರಿ ನಡೆಸುವುದಾಗಿ ತಿಳಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »