TOP STORIES:

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು


ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »