TOP STORIES:

FOLLOW US

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು


ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »