TOP STORIES:

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.


ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023 ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ

ವಿಟ್ಲದ ಕೇಪುವಿನಲ್ಲಿ  ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು ಕ್ಷೇತ್ರದ ಜೀರ್ಣೋದ್ಧಾರ ಹಾಗೂಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ ಪೂಜಾರಿ ಬಡಕೋಡಿ ಯವರು ಕೇಪು ವಲಯದಿಂದ  ಕ್ಷೇತ್ರದಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ  ನೀಡಿದರು.ವೇದಿಕೆಯಲ್ಲಿ  ಪದ್ಮನಾಭ ಕಲ್ಲಂಗಳ,  ಸಂತೋಷ್ ಮೈರ, ಚಂದ್ರಶೇಖರ್ವಳಕಟ್ಟೆ, ಸುರೇಶ್ ಕಾಪಿಕಾಡ್, ಧನಂಜಯ ಅತಿಕ್ರಯಬೈಲು, ಹರೀಶ್ ಗೌಡ ಕೊರತಿಗದ್ದೆ , ಬಾಲಕೃಷ್ಣ ಪೂಜಾರಿ ಪೆಲ್ತಡಿ ಹಾಗೂಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ತಾರಿದಾಳ ಮೊದಲಾದವರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ  ವಲಯ ಸಮಿತಿಯನ್ನು ರಚಿಸಲಾಯಿತು.

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ಒಮ್ಮತದಿಂದ ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಪೆಲ್ತಡಿ

ಉಪಾಧ್ಯಕ್ಷರು 1 ಪದ್ಮನಾಭ ಕಲ್ಲಂಗಳ ,  2 ಯೋಗೀಶ್

  3 ಚಂದ್ರಶೇಖರ ವಳಕಟ್ಟೆ.

  ಕಾರ್ಯದರ್ಶಿಯಾಗಿ 1 ಸತೀಶ್ ಕೇಪು

                                2 ಶ್ರೇಯಸ್ ಕಲ್ಲಂಗಳ

                               3 ಧನಂಜಯ ಅತಿಕ್ರಯಬೈಲು

                               4 ಹರೀಶ್ ಕೊರತಿ ಗದ್ದೆ

ಕೋಶಾಧಿಕಾರಿಯಾಗಿ ಶ್ರೀಮತಿ ಭವ್ಯ ಬಡಕೋಡಿ ಹಾಗೂ ಸುಮಾರು 50 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿಆಯ್ಕೆ ಮಾಡಲಾಯಿತು.

ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಶರಣ್ ರೈ ಕೇಪುರವರ ಧರ್ಮಪತ್ನಿಗೆ ಕ್ಷೇತ್ರದ ವತಿಯಿಂದ ಧನಸಹಾಯವನ್ನುನೀಡುವುದಾಗಿ ಧರ್ಮದರ್ಶಿಗಳು ಭರವಸೆ ನೀಡಿದರು

ನವೀನ್ ಕುಮಾರ್ ಬಿ ಸ್ವಾಗತಿಸಿ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ  ರವಿ ಎಸ್.ಎಂ. ಕುಕ್ಕಾಜೆ  ವಂದಿಸಿದರು.

ಪತ್ರಕರ್ತ ರಾದ , ಕಿರಣ್ ಕೋಟ್ಯಾನ್ ಕೇಪು , ವಿಷ್ಣುಗುಪ್ತ ಉಪಸ್ಥಿತಿ ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »