TOP STORIES:

FOLLOW US

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.


ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023 ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ

ವಿಟ್ಲದ ಕೇಪುವಿನಲ್ಲಿ  ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು ಕ್ಷೇತ್ರದ ಜೀರ್ಣೋದ್ಧಾರ ಹಾಗೂಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ ಪೂಜಾರಿ ಬಡಕೋಡಿ ಯವರು ಕೇಪು ವಲಯದಿಂದ  ಕ್ಷೇತ್ರದಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ  ನೀಡಿದರು.ವೇದಿಕೆಯಲ್ಲಿ  ಪದ್ಮನಾಭ ಕಲ್ಲಂಗಳ,  ಸಂತೋಷ್ ಮೈರ, ಚಂದ್ರಶೇಖರ್ವಳಕಟ್ಟೆ, ಸುರೇಶ್ ಕಾಪಿಕಾಡ್, ಧನಂಜಯ ಅತಿಕ್ರಯಬೈಲು, ಹರೀಶ್ ಗೌಡ ಕೊರತಿಗದ್ದೆ , ಬಾಲಕೃಷ್ಣ ಪೂಜಾರಿ ಪೆಲ್ತಡಿ ಹಾಗೂಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ತಾರಿದಾಳ ಮೊದಲಾದವರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ  ವಲಯ ಸಮಿತಿಯನ್ನು ರಚಿಸಲಾಯಿತು.

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ಒಮ್ಮತದಿಂದ ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಪೆಲ್ತಡಿ

ಉಪಾಧ್ಯಕ್ಷರು 1 ಪದ್ಮನಾಭ ಕಲ್ಲಂಗಳ ,  2 ಯೋಗೀಶ್

  3 ಚಂದ್ರಶೇಖರ ವಳಕಟ್ಟೆ.

  ಕಾರ್ಯದರ್ಶಿಯಾಗಿ 1 ಸತೀಶ್ ಕೇಪು

                                2 ಶ್ರೇಯಸ್ ಕಲ್ಲಂಗಳ

                               3 ಧನಂಜಯ ಅತಿಕ್ರಯಬೈಲು

                               4 ಹರೀಶ್ ಕೊರತಿ ಗದ್ದೆ

ಕೋಶಾಧಿಕಾರಿಯಾಗಿ ಶ್ರೀಮತಿ ಭವ್ಯ ಬಡಕೋಡಿ ಹಾಗೂ ಸುಮಾರು 50 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿಆಯ್ಕೆ ಮಾಡಲಾಯಿತು.

ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಶರಣ್ ರೈ ಕೇಪುರವರ ಧರ್ಮಪತ್ನಿಗೆ ಕ್ಷೇತ್ರದ ವತಿಯಿಂದ ಧನಸಹಾಯವನ್ನುನೀಡುವುದಾಗಿ ಧರ್ಮದರ್ಶಿಗಳು ಭರವಸೆ ನೀಡಿದರು

ನವೀನ್ ಕುಮಾರ್ ಬಿ ಸ್ವಾಗತಿಸಿ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ  ರವಿ ಎಸ್.ಎಂ. ಕುಕ್ಕಾಜೆ  ವಂದಿಸಿದರು.

ಪತ್ರಕರ್ತ ರಾದ , ಕಿರಣ್ ಕೋಟ್ಯಾನ್ ಕೇಪು , ವಿಷ್ಣುಗುಪ್ತ ಉಪಸ್ಥಿತಿ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »