TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ


ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ ಕುಮಾರ್ ಜೈನ್ , ಪ್ರಾಂತ ಸಂಚಾಲಕರಾದ ರವೀಶ್ ಕುಮಾರ್ ,ವಲಯ ಸಂಚಾಲಕರಾದ ಗೋಕುಲ್ ನಾಥ್ ಶೆಣೈ, ರಮಣೆ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಗ್ಗೆ 4:45 ರಿಂದ 7:00 ಗಂಟೆಯವರೆಗೆ ಕಾರ್ಯಕ್ರಮ ನಡೆಯಿತು.

ಹನುಮಾನ್ ನಮಸ್ಕಾರ ಮತ್ತು ಹನುಮಾನ್ ಚಾಲಿಸ ಮಹತ್ವವನ್ನು ಕಾವೂರು ನಗರ ಸಂಚಾಲಕರಾದ ಕನಕ ಅಮೀನ್ ತಿಳಿಸಿದರು.
ಸಾವಿರಾರು ಯೋಗಪಟುಗಳು ಸಾರ್ವಜನಿಕರೊಂದಿಗೆ ಭಕ್ತಿಭಾವದಿಂದ ದೇವಾಲಯದ ಸುತ್ತಲೂ ಶಿಸ್ತುಬದ್ಧವಾಗಿ ಸಾಲಾಗಿ ಕುಳಿತು ಹನುಮಾನ್ ಚಾಲಿಸ ಪಠಿಸಿದರು.

ಪ್ರಾಂತ ಸಂಚಾಲಕರಾದ ಹರೀಶ್ ಕೋಟ್ಯಾನ್ , ಕ್ಷೇತ್ರದ ಕಾರ್ಯದರ್ಶಿ ಮಾಧವ,ವ್ಯವಸ್ಥಾಪಕ ವೀನಿತ್ ಜಿಲ್ಲಾ ಸಹಸಂಚಾಲಕರಾದ ಲಕ್ಷ್ಮೀನಾರಾಯಣ ,ಪ್ರತಾಪ್ ರಾವ್ ಜಿಲ್ಲಾ ಪ್ರಮುಖರಾದ ನಾರಾಯಣ ಶಬರಾಯ,ಚಂದ್ರಶೇಖರ, ನಗರ ಪ್ರಮುಖರಾದ ಹರೀಶ್ ಅಂಚನ್,ಆನಂದ ಕುಂಟಿನಿ, ಪ್ರಶಾಂತ್ ಈಶ್ವರ್ ಕೊಟ್ಟಾರಿ ಉಮೇಶ್,ವಸಂತ,ಪ್ರಸಾದ್ ಸಿದ್ದಕಟ್ಟೆ ಲೋಕೇಶ್ ಪೊಳಲಿ, ರೇಖಾ ,ಜಯಂತಿ ಕಟೀಲು,ಗೀತಾ ಶೆಟ್ಟಿ,ಜಯರಾಮ ಜೆಂಬುಗುಡ್ಡೆ ಪ್ರಭಾವತಿ ಭಾಗವಹಿಸಿದ್ದರು.ದಯಾನಂದ ಕಟೀಲು ಹಾಗೂ ತಂಡದವರು ಹನುಮಾನ್ ಚಾಲಿಸ ಪಠಣ ಮಾಡಿಸಿದರು. ಚೈತನ್ಯ ನಾಯಕ್ ನಿರೂಪಣೆ ಮಾಡಿದರು.

ಮಂಗಳೂರಿನ ಕದ್ರಿ,ಕಂಕನಾಡಿ, ಉಳ್ಳಾ ಲ, ಕಾವೂರು, ಸುರತ್ಕಲ್,ಪೊಳಲಿ ಮತ್ತು ಸುತ್ತಮುತ್ತಲಿನ ತಾಲೂಕು ಗಳಿಂದ ,ಬಿ.ಸಿ.ರೋಡ್, ಕಲ್ಲಡ್ಕದಿಂದ ಬಂದಿರುವ ಯೋಗಪಟುಗಳು ಭಾಗವಹಿಸಿದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »