TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ


ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ ಕುಮಾರ್ ಜೈನ್ , ಪ್ರಾಂತ ಸಂಚಾಲಕರಾದ ರವೀಶ್ ಕುಮಾರ್ ,ವಲಯ ಸಂಚಾಲಕರಾದ ಗೋಕುಲ್ ನಾಥ್ ಶೆಣೈ, ರಮಣೆ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಗ್ಗೆ 4:45 ರಿಂದ 7:00 ಗಂಟೆಯವರೆಗೆ ಕಾರ್ಯಕ್ರಮ ನಡೆಯಿತು.

ಹನುಮಾನ್ ನಮಸ್ಕಾರ ಮತ್ತು ಹನುಮಾನ್ ಚಾಲಿಸ ಮಹತ್ವವನ್ನು ಕಾವೂರು ನಗರ ಸಂಚಾಲಕರಾದ ಕನಕ ಅಮೀನ್ ತಿಳಿಸಿದರು.
ಸಾವಿರಾರು ಯೋಗಪಟುಗಳು ಸಾರ್ವಜನಿಕರೊಂದಿಗೆ ಭಕ್ತಿಭಾವದಿಂದ ದೇವಾಲಯದ ಸುತ್ತಲೂ ಶಿಸ್ತುಬದ್ಧವಾಗಿ ಸಾಲಾಗಿ ಕುಳಿತು ಹನುಮಾನ್ ಚಾಲಿಸ ಪಠಿಸಿದರು.

ಪ್ರಾಂತ ಸಂಚಾಲಕರಾದ ಹರೀಶ್ ಕೋಟ್ಯಾನ್ , ಕ್ಷೇತ್ರದ ಕಾರ್ಯದರ್ಶಿ ಮಾಧವ,ವ್ಯವಸ್ಥಾಪಕ ವೀನಿತ್ ಜಿಲ್ಲಾ ಸಹಸಂಚಾಲಕರಾದ ಲಕ್ಷ್ಮೀನಾರಾಯಣ ,ಪ್ರತಾಪ್ ರಾವ್ ಜಿಲ್ಲಾ ಪ್ರಮುಖರಾದ ನಾರಾಯಣ ಶಬರಾಯ,ಚಂದ್ರಶೇಖರ, ನಗರ ಪ್ರಮುಖರಾದ ಹರೀಶ್ ಅಂಚನ್,ಆನಂದ ಕುಂಟಿನಿ, ಪ್ರಶಾಂತ್ ಈಶ್ವರ್ ಕೊಟ್ಟಾರಿ ಉಮೇಶ್,ವಸಂತ,ಪ್ರಸಾದ್ ಸಿದ್ದಕಟ್ಟೆ ಲೋಕೇಶ್ ಪೊಳಲಿ, ರೇಖಾ ,ಜಯಂತಿ ಕಟೀಲು,ಗೀತಾ ಶೆಟ್ಟಿ,ಜಯರಾಮ ಜೆಂಬುಗುಡ್ಡೆ ಪ್ರಭಾವತಿ ಭಾಗವಹಿಸಿದ್ದರು.ದಯಾನಂದ ಕಟೀಲು ಹಾಗೂ ತಂಡದವರು ಹನುಮಾನ್ ಚಾಲಿಸ ಪಠಣ ಮಾಡಿಸಿದರು. ಚೈತನ್ಯ ನಾಯಕ್ ನಿರೂಪಣೆ ಮಾಡಿದರು.

ಮಂಗಳೂರಿನ ಕದ್ರಿ,ಕಂಕನಾಡಿ, ಉಳ್ಳಾ ಲ, ಕಾವೂರು, ಸುರತ್ಕಲ್,ಪೊಳಲಿ ಮತ್ತು ಸುತ್ತಮುತ್ತಲಿನ ತಾಲೂಕು ಗಳಿಂದ ,ಬಿ.ಸಿ.ರೋಡ್, ಕಲ್ಲಡ್ಕದಿಂದ ಬಂದಿರುವ ಯೋಗಪಟುಗಳು ಭಾಗವಹಿಸಿದರು.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »