TOP STORIES:

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ… ಜಗದೀಶ್ ಪೂಜಾರಿ ದುರ್ಗಕೋಡಿ


ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ..

ವ್ಯಕ್ತಿ ಹಣ‌ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ  ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನ‌ಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ ಹೆಸರಿಗೆ ಗುರುತು‌ಗಳಿಸಿದ್ದಾರೆ. ಯಾರಪ್ಪ ವ್ಯಕ್ತಿ ಎಂದಾಗನಮಗೆ ತಕ್ಷಣವೇ ನೆನಪಿಗೆ ಬರುವುದು

ಕುಪ್ಪೆ ಪದವಿನ ಜಗ್ಗಣ್ಣ “..

ಜಗದೀಶ್ ಪೂಜಾರಿ ದುರ್ಗಕೋಡಿ ಇವರು ದಿ. ವಾಸು ಪೂಜಾರಿ ಹಾಗು ಮುತ್ತು‌ ಪೂಜಾರಿ ದಂಪತಿಗಳ ಪುತ್ರ, ತನ್ನ ಬಾಲ್ಯದಿಂದಲೇಜನಪರ‌ ಕಾರ್ಯಗಳಲ್ಲಿ ಆಸಕ್ತಿ ಹೊಂದಿರುವ ಇವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ‌ ಕೈಜೋಡಿಸಿದವರು. ಇನ್ನು ಧಾರ್ಮಿಕ‌ಕಾರ್ಯಗಳಲ್ಲೂ ಇವರು  ನಿರಂತರವಾಗಿ ಸೇವೆಯನ್ನು ನೀಡಿ ರಾಮಕೃಷ್ಣ ಭಜನ ಮಂಡಳಿ‌ ಕುಪ್ಪೆ ಪದವಿನ ಕಾರ್ಯದರ್ಶಿ ಯಾಗಿ  ಸೇವೆ ನೀಡಿದವರು. ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿ ತನ್ನ ಬಿಡುವಿನ‌ ಸಮಯದಲ್ಲಿ ಶಾಲ ವಾಹನವನ್ನು ಚಲಾಯಿಸುವಶ್ರಮಜೀವಿಯೂ ಹೌದು. ಅನೇಕ ಜನಪರ ಕಾರ್ಯಗಳಲ್ಲಿ‌ ಗುರುತಿಸಿ ಸತತ ಮೂರು ಬಾರಿ 15 ವರುಷಗಳಿಂದ ಜನರೇಆಯ್ಕೆಮಾಡಿರುವ ಸೋಲಿಲ್ಲದ ಸರದಾರರು ಹೌದು. ತಾನು ಪಂಚಾಯತ್ ಸದಸ್ಯನಾಗಿ ಜನರ ಪ್ರತಿಯೊಂದು ಕಷ್ಟ ಗಳಿಗೂಹೆಗಲನ್ನು‌ ನೀಡುತ್ತಾ ಮುನ್ನಡೆಯುವ ಜೊತೆಗೆ‌ ಪಂಚಾಯತ್ ಮೂಲಕ‌ ದೊರಕುವ ಎಲ್ಲಾ ಸೌಲಭ್ಯಗಳನ್ನು ಜನರು ಸಮಗ್ರರೀತಿಯಲ್ಲಿ ತಲುಪಿಸುವ ಹೆಮ್ಮೆಯ‌ ಜನಪ್ರತಿನಿಧಿ. ಇನ್ನು ಬಿಲ್ಲವ ಸಮಾಜದ ಯುವವಾಹಿನಿ ರಿ. ಇದರ ಕುಪ್ಪೆಪದವು ಘಟಕದಮಾಜಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಗೌರವಿಸಿರುತ್ತಾರೆ. ಪ್ರಸ್ತುತ(ಜಗ್ಗಣ್ಣ ರಿಕ್ಷಾ ) ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯುವಾಹಿನಿ ಕೇಂದ್ರ ಸಮಿತಿ(ರಿ.)ಮಂಗಳೂರು ಇದರ ಸಂಘಟನಕಾರ್ಯದರ್ಶಿ

ತನಗೆ ಎಷ್ಟೇ ಅಧಿಕಾರ ಅವಕಾಶಗಳಿದ್ದರೂ ಇಂದಿಗೂ ರಿಕ್ಷಾ ಚಾಲಕನಾಗಿ ತನ್ನ‌ ಮನೆಯನ್ನು ನಿಭಾಯಿಸುವ ಶ್ರಮಜೀವಿ ಮುಂದಿನದಿನಗಳಲ್ಲಿ ಜನರ ಆಶಿರ್ವಾದ ದಿಂದ ಇನ್ನಷ್ಟು ಎತ್ತರಕ್ಕೆ ಬೆಳೆಯುವ ನಾಯಕನಾಗಲಿ ಎಂಬುವುದು ನಮ್ಮೆಲ್ಲರ ಆಶಯ

ಬಿಲ್ಲವಾಸ್ ಗುರುಪುರ ಕೈಕಂಬ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »