TOP STORIES:

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ… ಜಗದೀಶ್ ಪೂಜಾರಿ ದುರ್ಗಕೋಡಿ


ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ..

ವ್ಯಕ್ತಿ ಹಣ‌ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ  ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನ‌ಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ ಹೆಸರಿಗೆ ಗುರುತು‌ಗಳಿಸಿದ್ದಾರೆ. ಯಾರಪ್ಪ ವ್ಯಕ್ತಿ ಎಂದಾಗನಮಗೆ ತಕ್ಷಣವೇ ನೆನಪಿಗೆ ಬರುವುದು

ಕುಪ್ಪೆ ಪದವಿನ ಜಗ್ಗಣ್ಣ “..

ಜಗದೀಶ್ ಪೂಜಾರಿ ದುರ್ಗಕೋಡಿ ಇವರು ದಿ. ವಾಸು ಪೂಜಾರಿ ಹಾಗು ಮುತ್ತು‌ ಪೂಜಾರಿ ದಂಪತಿಗಳ ಪುತ್ರ, ತನ್ನ ಬಾಲ್ಯದಿಂದಲೇಜನಪರ‌ ಕಾರ್ಯಗಳಲ್ಲಿ ಆಸಕ್ತಿ ಹೊಂದಿರುವ ಇವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ‌ ಕೈಜೋಡಿಸಿದವರು. ಇನ್ನು ಧಾರ್ಮಿಕ‌ಕಾರ್ಯಗಳಲ್ಲೂ ಇವರು  ನಿರಂತರವಾಗಿ ಸೇವೆಯನ್ನು ನೀಡಿ ರಾಮಕೃಷ್ಣ ಭಜನ ಮಂಡಳಿ‌ ಕುಪ್ಪೆ ಪದವಿನ ಕಾರ್ಯದರ್ಶಿ ಯಾಗಿ  ಸೇವೆ ನೀಡಿದವರು. ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿ ತನ್ನ ಬಿಡುವಿನ‌ ಸಮಯದಲ್ಲಿ ಶಾಲ ವಾಹನವನ್ನು ಚಲಾಯಿಸುವಶ್ರಮಜೀವಿಯೂ ಹೌದು. ಅನೇಕ ಜನಪರ ಕಾರ್ಯಗಳಲ್ಲಿ‌ ಗುರುತಿಸಿ ಸತತ ಮೂರು ಬಾರಿ 15 ವರುಷಗಳಿಂದ ಜನರೇಆಯ್ಕೆಮಾಡಿರುವ ಸೋಲಿಲ್ಲದ ಸರದಾರರು ಹೌದು. ತಾನು ಪಂಚಾಯತ್ ಸದಸ್ಯನಾಗಿ ಜನರ ಪ್ರತಿಯೊಂದು ಕಷ್ಟ ಗಳಿಗೂಹೆಗಲನ್ನು‌ ನೀಡುತ್ತಾ ಮುನ್ನಡೆಯುವ ಜೊತೆಗೆ‌ ಪಂಚಾಯತ್ ಮೂಲಕ‌ ದೊರಕುವ ಎಲ್ಲಾ ಸೌಲಭ್ಯಗಳನ್ನು ಜನರು ಸಮಗ್ರರೀತಿಯಲ್ಲಿ ತಲುಪಿಸುವ ಹೆಮ್ಮೆಯ‌ ಜನಪ್ರತಿನಿಧಿ. ಇನ್ನು ಬಿಲ್ಲವ ಸಮಾಜದ ಯುವವಾಹಿನಿ ರಿ. ಇದರ ಕುಪ್ಪೆಪದವು ಘಟಕದಮಾಜಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಗೌರವಿಸಿರುತ್ತಾರೆ. ಪ್ರಸ್ತುತ(ಜಗ್ಗಣ್ಣ ರಿಕ್ಷಾ ) ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಯುವಾಹಿನಿ ಕೇಂದ್ರ ಸಮಿತಿ(ರಿ.)ಮಂಗಳೂರು ಇದರ ಸಂಘಟನಕಾರ್ಯದರ್ಶಿ

ತನಗೆ ಎಷ್ಟೇ ಅಧಿಕಾರ ಅವಕಾಶಗಳಿದ್ದರೂ ಇಂದಿಗೂ ರಿಕ್ಷಾ ಚಾಲಕನಾಗಿ ತನ್ನ‌ ಮನೆಯನ್ನು ನಿಭಾಯಿಸುವ ಶ್ರಮಜೀವಿ ಮುಂದಿನದಿನಗಳಲ್ಲಿ ಜನರ ಆಶಿರ್ವಾದ ದಿಂದ ಇನ್ನಷ್ಟು ಎತ್ತರಕ್ಕೆ ಬೆಳೆಯುವ ನಾಯಕನಾಗಲಿ ಎಂಬುವುದು ನಮ್ಮೆಲ್ಲರ ಆಶಯ

ಬಿಲ್ಲವಾಸ್ ಗುರುಪುರ ಕೈಕಂಬ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »