TOP STORIES:

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »