TOP STORIES:

FOLLOW US

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »