TOP STORIES:

FOLLOW US

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »