TOP STORIES:

FOLLOW US

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »