TOP STORIES:

FOLLOW US

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »